AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ಮತ್ತೆ ಮರುಕಳಿಸಿತು ಅಮಾನವೀಯ ಘಟನೆ!

ಬಳ್ಳಾರಿ: ಹೊಸಪೇಟೆ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಅನಾಥವಾಗಿ ಬಿಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಆಟೋ ಚಾಲಕನೊಬ್ಬ ತನ್ನ ಮೊಬೈಲ್​ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾನೆ. ವಿಡಿಯೋ ಮಾಡುತ್ತಾ, ಇಲ್ಲಿನ ಹೊಸಪೇಟೆ ತಾಲೂಕು ಆಸ್ಪತ್ರೆ ಹೇಗಿದೆ ಎಂಬುದು ನಿಮಗೆ ಗೊತ್ತು. ಪ್ರತಿನಿತ್ಯ ಈ ಆಸ್ಪತ್ರೆಗೆ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾನೆ. ಮೃತದೇಹವನ್ನು ಆಸ್ಪತ್ರೆ ಆವರಣದಲ್ಲಿಯೇ ಬಿಟ್ಟಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ. […]

ಬಳ್ಳಾರಿಯಲ್ಲಿ ಮತ್ತೆ ಮರುಕಳಿಸಿತು ಅಮಾನವೀಯ ಘಟನೆ!
ಆಯೇಷಾ ಬಾನು
|

Updated on: Jul 02, 2020 | 8:03 AM

Share

ಬಳ್ಳಾರಿ: ಹೊಸಪೇಟೆ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಅನಾಥವಾಗಿ ಬಿಟ್ಟಿರುವ ಅಮಾನವೀಯ ಘಟನೆ ನಡೆದಿದೆ. ಆಟೋ ಚಾಲಕನೊಬ್ಬ ತನ್ನ ಮೊಬೈಲ್​ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾನೆ. ವಿಡಿಯೋ ಮಾಡುತ್ತಾ, ಇಲ್ಲಿನ ಹೊಸಪೇಟೆ ತಾಲೂಕು ಆಸ್ಪತ್ರೆ ಹೇಗಿದೆ ಎಂಬುದು ನಿಮಗೆ ಗೊತ್ತು. ಪ್ರತಿನಿತ್ಯ ಈ ಆಸ್ಪತ್ರೆಗೆ ಗರ್ಭಿಣಿಯರು ಸೇರಿದಂತೆ ಅನೇಕರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾನೆ.

ಮೃತದೇಹವನ್ನು ಆಸ್ಪತ್ರೆ ಆವರಣದಲ್ಲಿಯೇ ಬಿಟ್ಟಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ. ಕೆಲ ಗಂಟೆಗಳ ಬಳಿಕ ಮೃತದೇಹಕ್ಕೆ ಪಿಪಿಇ ಕಿಟ್ ಹಾಕಿ ಮುಚ್ಚಿದ್ದಾರೆ. ಈ ಘಟನೆ ಬಗ್ಗೆ ಇಲ್ಲಿನ ಆಟೋ ಚಾಲಕರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಹೀಗೆ ಆಸ್ಪತ್ರೆ ಆವರಣದಲ್ಲಿ ಅನಾಥವಾಗಿ ಬಿಟ್ಟಿರುವ ಈ ಮೃತದೇಹ ಕೊರೊನಾ ದಿಂದ ಸಾವನ್ನಪ್ಪಿದ್ದರೋ ಅಥವಾ ಬೇರೆ ಕಾಯಿಲೆಯಿಂದ ಸಾವನ್ನಪ್ಪಿದ್ದರೋ ಅನ್ನೋದು ಗೊತ್ತಾಗಬೇಕಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್