AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ: ಕಾರು ಕಂಟ್ರೋಲ್ ತಪ್ಪಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವಿಗೆ ಶರಣು

ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬಿಡದಿ ಸಮೀಪದ ಹೈವೇ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 5 ಜನರಿದ್ದರು. ಆ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಿಡದಿ: ಕಾರು ಕಂಟ್ರೋಲ್ ತಪ್ಪಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವಿಗೆ ಶರಣು
ಕಾರು ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮರಣ ಹೊಂದಿದ್ದಾರೆ
shruti hegde
| Updated By: ಸಾಧು ಶ್ರೀನಾಥ್​|

Updated on: Dec 28, 2020 | 4:03 PM

Share

ಬೆಂಗಳೂರು: ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬಿಡದಿ ಸಮೀಪದ ಹೈವೇಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು 5 ಜನರಿದ್ದರು. ಆ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಬರುತ್ತಿದ್ದವರು ಬೆಂಗಳೂರು ಯುವಕರು ತಿಳಿದು ಬಂದಿದೆ. ಇವರು, ಬೆಂಗಳೂರಿನಿಂದ ಮೈಸೂರಿಗೆ ತಲುಪ ಬೇಕಿತ್ತು. ಕಾರು ಕಂಟ್ರೋಲ್ ತಪ್ಪಿ ಅಪಘಾತಕ್ಕೆ ಕಾರಣವಾಗಿದೆ. ನಿನ್ನೆ(ಡಿ. 27) ಬೆಳಗ್ಗೆ 3ಗಂಟೆ ಸರಿಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಭೀಕರ ಅಪಘಾತ: ಬೈಕ್-ಆಟೋಗೆ ಕಾರು ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲಿಯೆ ಸಾವು

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?