AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ. ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ. ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ […]

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ
ಬಿಬಿಎಂಪಿ
KUSHAL V
|

Updated on:Jul 04, 2020 | 1:19 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ.

ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ.

ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 1:17 pm, Sat, 4 July 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ