AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ. ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ. ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ […]

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ
ಬಿಬಿಎಂಪಿ
KUSHAL V
|

Updated on:Jul 04, 2020 | 1:19 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ.

ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ.

ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 1:17 pm, Sat, 4 July 20

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?