AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ. ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ. ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ […]

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ
ಬಿಬಿಎಂಪಿ
KUSHAL V
|

Updated on:Jul 04, 2020 | 1:19 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ.

ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ.

ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 1:17 pm, Sat, 4 July 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್