AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ. ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ. ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ […]

26 ಗಂಟೆ ಕಳೆದರೂ ಸೋಂಕಿತನ ಶವವನ್ನ ಮನೆಯಿಂದ ಶಿಫ್ಟ್ ಮಾಡಿಲ್ಲ ಬಿಬಿಎಂಪಿ
ಬಿಬಿಎಂಪಿ
KUSHAL V
|

Updated on:Jul 04, 2020 | 1:19 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯ ರೌದ್ರನರ್ತನದ ಮಧ್ಯೆ ಪಾಲಿಕೆಯ ಮತ್ತೊಂದು  ಎಡವಟ್ಟು ಬೆಳಕಿಗೆ ಬಂದಿದೆ. ಮುಂಬೈ, ದೆಹಲಿಯಲ್ಲಿ ಕಾಣಸಿಗುತ್ತಿದ್ದ ದೃಶ್ಯಗಳು ಈಗ ಸಿಲಿಕಾನ್​ ಸಿಟಿಯಲ್ಲಿಯೂ ಸಹ ನೋಡಬೇಕಾಗಿದೆ.

ಹೌದು, ಕಲಾಸಿಪಾಳ್ಯದ ತನ್ನ ನಿವಾಸದಲ್ಲಿ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದ ಕೊರೊನಾ ಸೋಂಕಿತ ವೃದ್ಧನ ಮೃತದೇಹವನ್ನ ಒಂದಲ್ಲ ಎರಡಲ್ಲ ಬರೋಬ್ಬರಿ 26 ಗಂಟೆಯಾದ್ರೂ ಶಿಫ್ಟ್ ಮಾಡೋಕೆ ಯಾವುದೇ ಬಿಬಿಎಂಪಿ ಅಧಿಕಾರಿ ಬಂದಿಲ್ಲವಂತೆ. ಹೀಗಾಗಿ, ಸೋಂಕಿತನ ಮೃತದೇಹವನ್ನ ಮನೆಯಲ್ಲೇ ಇಟ್ಟು ಆತನ ಸಹೋದರಿ ಪರದಾಡುತ್ತಿದ್ದಾರೆ.

ಜೊತೆಗೆ, ನಾವೇನು ಬೆಂಗಳೂರಿನಲ್ಲಿ ಇದ್ದೀವಾ ಇಲ್ಲಾ ಕಾಡಿನಲ್ಲಿದ್ದೀವಾ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 1:17 pm, Sat, 4 July 20

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ