AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Bypoll: ‘ಬೆಳಗಾವಿ ಬೈ ಎಲೆಕ್ಷನ್​ ಟೈಂಗೆ ರಮೇಶ್​ ಅಥವಾ ಬಾಲಚಂದ್ರ ಜಾರಕಿಹೊಳಿ ಸಚಿವರಾಗಿರಬೇಕು’

Belagavi Lok Sabha Bypoll: ಬೆಳಗಾವಿ ಉಪಚುನಾವಣೆ ವೇಳೆಗೆ ಜಾರಕಿಹೊಳಿ ಕುಟುಂಬದವರು ಸಚಿವರಾಗಿರಬೇಕು. ಹೀಗಾಗಿ, ಬಾಲಚಂದ್ರಗೆ ಸಚಿವ ಸ್ಥಾನ ನೀಡಲು ಶಾಸಕರ ನಿಯೋಗವೊಂದು ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮನವಿ ಮಾಡಿದರು.

Belagavi Bypoll: ‘ಬೆಳಗಾವಿ ಬೈ ಎಲೆಕ್ಷನ್​ ಟೈಂಗೆ ರಮೇಶ್​ ಅಥವಾ ಬಾಲಚಂದ್ರ ಜಾರಕಿಹೊಳಿ ಸಚಿವರಾಗಿರಬೇಕು’
ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಶಾಸಕರ ನಿಯೋಗ
KUSHAL V
| Edited By: |

Updated on:Mar 09, 2021 | 8:28 AM

Share

ಬೆಂಗಳೂರು: ಬೆಳಗಾವಿ ಉಪಚುನಾವಣೆ ವೇಳೆಗೆ ಜಾರಕಿಹೊಳಿ ಕುಟುಂಬದವರು ಸಚಿವರಾಗಿರಬೇಕು. ಹೀಗಾಗಿ, ಬಾಲಚಂದ್ರಗೆ ಸಚಿವ ಸ್ಥಾನ ನೀಡಲು ಶಾಸಕರ ನಿಯೋಗವೊಂದು ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮನವಿ ಮಾಡಿದರು. ಜಾರಕಿಹೊಳಿ ಬ್ರದರ್ಸ್​ ಪರವಾಗಿ ಶಾಸಕರು ಸಿಎಂ ಯಡಿಯೂರಪ್ಪರನ್ನು ಭೇಟಿಮಾಡಿದರು.

ಮತ್ತೆ ರಮೇಶ್​​ರನ್ನ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. ದಿನೇಶ್​ ಕಲ್ಲಹಳ್ಳಿ ದೂರು ಹಿಂಪಡೆಯಲು ಮುಂದಾದ ಹಿನ್ನೆಲೆಯಲ್ಲಿ ರಮೇಶ್​​ರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಶಾಸಕರು ಮನವಿ ಮಾಡಿದರು. ಒಂದು ವೇಳೆ, ರಮೇಶ್​ ಸೇರ್ಪಡೆ ವಿಳಂಬವಾದ್ರೆ ಬಾಲಚಂದ್ರಗೆ ನೀಡಿ ಎಂದು ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿ ಸ್ಥಾನ ನೀಡಲು ಮನವಿ ಮಾಡಿದರು.

ಸುಮಾರು 15ಕ್ಕೂ ಹೆಚ್ಚು ಬಿಜೆಪಿ ಶಾಸಕರಿಂದ ಸಿಎಂಗೆ ಮನವಿ ಸಲ್ಲಿಸಲಾಯಿತು. ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿಯಾದ ಶಾಸಕರು ರಮೇಶ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನವನ್ನು ಬಾಲಚಂದ್ರ ಜಾರಕಿಹೊಳಿಗೆ ನೀಡುವಂತೆ ಕೋರಿದರು. ಆದರೆ, ಈ ಬಗ್ಗೆ ಹೈಕಮಾಂಡ್ ಕೇಳಬೇಕು ಎಂದು ಹೇಳಿ CM ಸುಮ್ಮನಾದರಂತೆ. ಹಾಗಾಗಿ, ಸಿಎಂಗೆ ಮನವಿ ಸಲ್ಲಿಸಿ ಶಾಸಕರ ನಿಯೋಗ ತೆರಳಿತು.

ಇದನ್ನೂ ಓದಿ: IAS ಅಧಿಕಾರಿ ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶ

Published On - 11:13 pm, Mon, 8 March 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?