AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅರವಿಂದ್ ಕೇಜ್ರಿವಾಲ್​ಗೂ ಬಂತು ಜ್ವರ, ಗಂಟಲು ಕಿರಿಕಿರಿ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ ಉಂಟಾಗಿದೆ. ನಿನ್ನೆಯಿಂದ ಕೇಜ್ರಿವಾಲ್‌ಗೆ ಜ್ವರ, ಗಂಟಲು ಕಿರಿಕಿರಿ ಕಾಣಿಸಿಕೊಂಡಿದೆ. ಹೀಗಾಗಿ ನಾಳೆ ಬೆಳಗ್ಗೆ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಟೆಸ್ಟ್ ಮಾಡಲಾಗುತ್ತೆ. ಅನಾರೋಗ್ಯ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ ಕೇಜ್ರಿವಾಲ್ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಸದ್ಯ ಮನೆಯಲ್ಲೇ ಐಸೋಲೇಷನ್‌ಗೆ ಅರವಿಂದ ಕೇಜ್ರಿವಾಲ್‌ ಒಳಗಾಗಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್​ಗೂ ಬಂತು ಜ್ವರ, ಗಂಟಲು ಕಿರಿಕಿರಿ
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:43 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ ಉಂಟಾಗಿದೆ. ನಿನ್ನೆಯಿಂದ ಕೇಜ್ರಿವಾಲ್‌ಗೆ ಜ್ವರ, ಗಂಟಲು ಕಿರಿಕಿರಿ ಕಾಣಿಸಿಕೊಂಡಿದೆ. ಹೀಗಾಗಿ ನಾಳೆ ಬೆಳಗ್ಗೆ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಟೆಸ್ಟ್ ಮಾಡಲಾಗುತ್ತೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ ಕೇಜ್ರಿವಾಲ್ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಸದ್ಯ ಮನೆಯಲ್ಲೇ ಐಸೋಲೇಷನ್‌ಗೆ ಅರವಿಂದ ಕೇಜ್ರಿವಾಲ್‌ ಒಳಗಾಗಿದ್ದಾರೆ.

Published On - 1:43 pm, Mon, 8 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ