AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅರವಿಂದ್ ಕೇಜ್ರಿವಾಲ್​ಗೂ ಬಂತು ಜ್ವರ, ಗಂಟಲು ಕಿರಿಕಿರಿ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ ಉಂಟಾಗಿದೆ. ನಿನ್ನೆಯಿಂದ ಕೇಜ್ರಿವಾಲ್‌ಗೆ ಜ್ವರ, ಗಂಟಲು ಕಿರಿಕಿರಿ ಕಾಣಿಸಿಕೊಂಡಿದೆ. ಹೀಗಾಗಿ ನಾಳೆ ಬೆಳಗ್ಗೆ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಟೆಸ್ಟ್ ಮಾಡಲಾಗುತ್ತೆ. ಅನಾರೋಗ್ಯ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ ಕೇಜ್ರಿವಾಲ್ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಸದ್ಯ ಮನೆಯಲ್ಲೇ ಐಸೋಲೇಷನ್‌ಗೆ ಅರವಿಂದ ಕೇಜ್ರಿವಾಲ್‌ ಒಳಗಾಗಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್​ಗೂ ಬಂತು ಜ್ವರ, ಗಂಟಲು ಕಿರಿಕಿರಿ
ಸಾಧು ಶ್ರೀನಾಥ್​
| Edited By: |

Updated on:Jun 08, 2020 | 2:43 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ ಉಂಟಾಗಿದೆ. ನಿನ್ನೆಯಿಂದ ಕೇಜ್ರಿವಾಲ್‌ಗೆ ಜ್ವರ, ಗಂಟಲು ಕಿರಿಕಿರಿ ಕಾಣಿಸಿಕೊಂಡಿದೆ. ಹೀಗಾಗಿ ನಾಳೆ ಬೆಳಗ್ಗೆ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಟೆಸ್ಟ್ ಮಾಡಲಾಗುತ್ತೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡಿದ್ದಾರೆ. ಜ್ವರ ಕಾಣಿಸಿಕೊಂಡ ನಂತರ ಕೇಜ್ರಿವಾಲ್ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲ. ಸದ್ಯ ಮನೆಯಲ್ಲೇ ಐಸೋಲೇಷನ್‌ಗೆ ಅರವಿಂದ ಕೇಜ್ರಿವಾಲ್‌ ಒಳಗಾಗಿದ್ದಾರೆ.

Published On - 1:43 pm, Mon, 8 June 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?