AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ. ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ. ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ […]

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
|

Updated on:Apr 23, 2020 | 2:33 PM

Share

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ.

ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ.

ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ ಪೇಶೇಂಟ್ ನಂಬರ್ 171, 371 ರ ಜೊತೆ ನಿಕಟ ಸಂಪರ್ಕ ಹೊಂದಿದ್ದು ಜೊತೆಯಲ್ಲೇ ನಮಾಜ್ ಮಾಡುತ್ತಿದ್ದ.

ಹೀಗಾಗಿ ಇವರನ್ನ ಏಪ್ರಿಲ್ 11 ರಂದು ಕ್ವಾರಂಟೈನ್ ನಲ್ಲಿಟ್ಟು, ಪರೀಕ್ಷಿಸಲ್ಪಟ್ಟಾಗ ಮೊದಲ ಬಾರಿಗೆ ಫಲಿತಾಂಶ ಬಂದಿರಲಿಲ್ಲ. ಈಗ ಎರಡನೇ ಬಾರಿಗೆ ಪಾಸಿಟಿವ್ ಬಂದಿದೆ. ಈತನಿಗೆ 9 ಜನ ಪ್ರೈಮರಿ ಕಾಂಟಾಕ್ಟ್ ವ್ಯಕ್ತಿಗಳನ್ನ ಗುರ್ತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಇನ್ನು ಪೇಶೇಂಟ್ ನಂ 443ಗೆ ಸಂಬಂಧಪಟ್ಟಂತೆ.. ಈಕೆ 28 ವರ್ಷದವನಾಗಿದ್ದು, ಕೋಟೆ ಬೀದಿಯ ನಿವಾಸಿ. ಈಕೆ 179ರ ವ್ಯಕ್ತಿ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಈಕೆಗೆ ಗಂಡ, ಅತ್ತೆ ಮಾವ ಹಾಗೂ ಮಕ್ಕಳಿದ್ದಾರೆ. ಈಕೆಯನ್ನ ಹೊರತುಪಡಿಸಿ ಉಳಿದವರಿಗೆ ನೆಗಿಟಿವ್ ಬಂದಿದೆ. ಆದ್ರೂ ಇವರ ಕುಟುಂಬಸ್ಥರನ್ನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

Published On - 2:20 pm, Thu, 23 April 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ