AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ. ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ. ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ […]

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
|

Updated on:Apr 23, 2020 | 2:33 PM

Share

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ.

ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ.

ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ ಪೇಶೇಂಟ್ ನಂಬರ್ 171, 371 ರ ಜೊತೆ ನಿಕಟ ಸಂಪರ್ಕ ಹೊಂದಿದ್ದು ಜೊತೆಯಲ್ಲೇ ನಮಾಜ್ ಮಾಡುತ್ತಿದ್ದ.

ಹೀಗಾಗಿ ಇವರನ್ನ ಏಪ್ರಿಲ್ 11 ರಂದು ಕ್ವಾರಂಟೈನ್ ನಲ್ಲಿಟ್ಟು, ಪರೀಕ್ಷಿಸಲ್ಪಟ್ಟಾಗ ಮೊದಲ ಬಾರಿಗೆ ಫಲಿತಾಂಶ ಬಂದಿರಲಿಲ್ಲ. ಈಗ ಎರಡನೇ ಬಾರಿಗೆ ಪಾಸಿಟಿವ್ ಬಂದಿದೆ. ಈತನಿಗೆ 9 ಜನ ಪ್ರೈಮರಿ ಕಾಂಟಾಕ್ಟ್ ವ್ಯಕ್ತಿಗಳನ್ನ ಗುರ್ತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಇನ್ನು ಪೇಶೇಂಟ್ ನಂ 443ಗೆ ಸಂಬಂಧಪಟ್ಟಂತೆ.. ಈಕೆ 28 ವರ್ಷದವನಾಗಿದ್ದು, ಕೋಟೆ ಬೀದಿಯ ನಿವಾಸಿ. ಈಕೆ 179ರ ವ್ಯಕ್ತಿ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಈಕೆಗೆ ಗಂಡ, ಅತ್ತೆ ಮಾವ ಹಾಗೂ ಮಕ್ಕಳಿದ್ದಾರೆ. ಈಕೆಯನ್ನ ಹೊರತುಪಡಿಸಿ ಉಳಿದವರಿಗೆ ನೆಗಿಟಿವ್ ಬಂದಿದೆ. ಆದ್ರೂ ಇವರ ಕುಟುಂಬಸ್ಥರನ್ನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

Published On - 2:20 pm, Thu, 23 April 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್