AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ. ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ. ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ […]

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
|

Updated on:Apr 23, 2020 | 2:33 PM

Share

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ.

ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ.

ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ ಪೇಶೇಂಟ್ ನಂಬರ್ 171, 371 ರ ಜೊತೆ ನಿಕಟ ಸಂಪರ್ಕ ಹೊಂದಿದ್ದು ಜೊತೆಯಲ್ಲೇ ನಮಾಜ್ ಮಾಡುತ್ತಿದ್ದ.

ಹೀಗಾಗಿ ಇವರನ್ನ ಏಪ್ರಿಲ್ 11 ರಂದು ಕ್ವಾರಂಟೈನ್ ನಲ್ಲಿಟ್ಟು, ಪರೀಕ್ಷಿಸಲ್ಪಟ್ಟಾಗ ಮೊದಲ ಬಾರಿಗೆ ಫಲಿತಾಂಶ ಬಂದಿರಲಿಲ್ಲ. ಈಗ ಎರಡನೇ ಬಾರಿಗೆ ಪಾಸಿಟಿವ್ ಬಂದಿದೆ. ಈತನಿಗೆ 9 ಜನ ಪ್ರೈಮರಿ ಕಾಂಟಾಕ್ಟ್ ವ್ಯಕ್ತಿಗಳನ್ನ ಗುರ್ತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಇನ್ನು ಪೇಶೇಂಟ್ ನಂ 443ಗೆ ಸಂಬಂಧಪಟ್ಟಂತೆ.. ಈಕೆ 28 ವರ್ಷದವನಾಗಿದ್ದು, ಕೋಟೆ ಬೀದಿಯ ನಿವಾಸಿ. ಈಕೆ 179ರ ವ್ಯಕ್ತಿ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಈಕೆಗೆ ಗಂಡ, ಅತ್ತೆ ಮಾವ ಹಾಗೂ ಮಕ್ಕಳಿದ್ದಾರೆ. ಈಕೆಯನ್ನ ಹೊರತುಪಡಿಸಿ ಉಳಿದವರಿಗೆ ನೆಗಿಟಿವ್ ಬಂದಿದೆ. ಆದ್ರೂ ಇವರ ಕುಟುಂಬಸ್ಥರನ್ನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

Published On - 2:20 pm, Thu, 23 April 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು