AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ. ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ. ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ […]

ತಬ್ಲಿಘಿಗಳ ಸಂಗ: ಮಳವಳ್ಳಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ
ಸಾಧು ಶ್ರೀನಾಥ್​
|

Updated on:Apr 23, 2020 | 2:33 PM

Share

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದೆಹಲಿಯ ಅನಾಹುತಕಾರಿ ತಬ್ಲಿಘಿಗಳ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ‌ ಎಂ‌ ವಿ ವೆಂಕಟೇಶ್ ಹೇಳಿದ್ದಾರೆ.

ಇಂದು ಮಳವಳ್ಳಿಯಲ್ಲಿ ಇಬ್ಬರು ಕೊರೊನಾ ಸೋಂಕು ಪಾಸಿಟಿವ್ ವ್ಯಕ್ತಿಗಳು ಪತ್ತೆಯಾಗಿದ್ದಾರೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರ ಟ್ರಾವಲ್ ಹಿಸ್ಟರಿ ವಿವರಣೆ ನೀಡಿದ್ದಾರೆ.

ಸೋಂಕಿತ ಇಬ್ಬರೂ ಮಳವಳ್ಳಿ ನಿವಾಸಿಗಳು. ಪೇಶೇಂಟ್ ನಂ. 442 ರ ವ್ಯಕ್ತಿ 47 ವರ್ಷದವನಾಗಿದ್ದು, ಮಳವಳ್ಳಿ ಪಟ್ಟಣದಲ್ಲಿ ಟೀ ಅಂಗಡಿ ನಡೆಸುತ್ತಿದ್ದ. ಈತ ಪೇಶೇಂಟ್ ನಂಬರ್ 171, 371 ರ ಜೊತೆ ನಿಕಟ ಸಂಪರ್ಕ ಹೊಂದಿದ್ದು ಜೊತೆಯಲ್ಲೇ ನಮಾಜ್ ಮಾಡುತ್ತಿದ್ದ.

ಹೀಗಾಗಿ ಇವರನ್ನ ಏಪ್ರಿಲ್ 11 ರಂದು ಕ್ವಾರಂಟೈನ್ ನಲ್ಲಿಟ್ಟು, ಪರೀಕ್ಷಿಸಲ್ಪಟ್ಟಾಗ ಮೊದಲ ಬಾರಿಗೆ ಫಲಿತಾಂಶ ಬಂದಿರಲಿಲ್ಲ. ಈಗ ಎರಡನೇ ಬಾರಿಗೆ ಪಾಸಿಟಿವ್ ಬಂದಿದೆ. ಈತನಿಗೆ 9 ಜನ ಪ್ರೈಮರಿ ಕಾಂಟಾಕ್ಟ್ ವ್ಯಕ್ತಿಗಳನ್ನ ಗುರ್ತಿಸಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಇನ್ನು ಪೇಶೇಂಟ್ ನಂ 443ಗೆ ಸಂಬಂಧಪಟ್ಟಂತೆ.. ಈಕೆ 28 ವರ್ಷದವನಾಗಿದ್ದು, ಕೋಟೆ ಬೀದಿಯ ನಿವಾಸಿ. ಈಕೆ 179ರ ವ್ಯಕ್ತಿ ಜೊತೆ ನಿಕಟ ಸಂಪರ್ಕ ಹೊಂದಿದ್ದರು. ಈಕೆಗೆ ಗಂಡ, ಅತ್ತೆ ಮಾವ ಹಾಗೂ ಮಕ್ಕಳಿದ್ದಾರೆ. ಈಕೆಯನ್ನ ಹೊರತುಪಡಿಸಿ ಉಳಿದವರಿಗೆ ನೆಗಿಟಿವ್ ಬಂದಿದೆ. ಆದ್ರೂ ಇವರ ಕುಟುಂಬಸ್ಥರನ್ನ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

Published On - 2:20 pm, Thu, 23 April 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ