AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಕಾರಿಗಳೇನು ದನ ಕಾಯೋರಾ’ ಎಂದಿದ್ದಕ್ಕೆ ಸಹಾಯಕ ನಿರ್ದೇಶಕ ಶರಣಪ್ಪ ಅಮಾನತು

ಕೊಪ್ಪಳ: ಕೆ.ಡಿ.ಪಿ. ಸಭೆಯಲ್ಲಿ ಅಸಂಬದ್ಧ ಪದ ಬಳಕೆ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕು ಕೃಷಿ ಇಲಾಖೆ ಎ.ಡಿ. ಶರಣಪ್ಪ ಗುಂಗಾಡಿಯನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಘುನಂದನಮೂರ್ತಿ ಆದೇಶ ನೀಡಿದ್ದಾರೆ. 3 ಗ್ರಾ.ಪಂ.ಗಳ ಆಡಳಿತಾಧಿಕಾರಿಯಾಗಿ ಶರಣಪ್ಪರನ್ನ ನೇಮಕ ಮಾಡಲಾಗಿತ್ತು. ಬಳಿಕ ಕಾರಣ ನೀಡದೆ ಆ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನು ಕುಕನೂರು ತಾ.ಪಂ. ಸಭೆಯಲ್ಲಿ ಶರಣಪ್ಪ ಪ್ರಶ್ನಿಸಿದ್ರು. ಈ ವೇಳೆ ಸರ್ಕಾರಿ ಅಧಿಕಾರಿಗಳೇನು ದನ ಕಾಯೋರಾ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನೆ ಮಾಡಿದ್ದಾರೆ. ಶರಣಪ್ಪ ಗುಂಗಾಡಿ ಪದ ಬಳಕೆ ಬಗ್ಗೆ ಇ.ಒ […]

‘ಅಧಿಕಾರಿಗಳೇನು ದನ ಕಾಯೋರಾ’ ಎಂದಿದ್ದಕ್ಕೆ ಸಹಾಯಕ ನಿರ್ದೇಶಕ ಶರಣಪ್ಪ ಅಮಾನತು
ಆಯೇಷಾ ಬಾನು
| Edited By: |

Updated on:Oct 19, 2020 | 2:36 PM

Share

ಕೊಪ್ಪಳ: ಕೆ.ಡಿ.ಪಿ. ಸಭೆಯಲ್ಲಿ ಅಸಂಬದ್ಧ ಪದ ಬಳಕೆ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕು ಕೃಷಿ ಇಲಾಖೆ ಎ.ಡಿ. ಶರಣಪ್ಪ ಗುಂಗಾಡಿಯನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಘುನಂದನಮೂರ್ತಿ ಆದೇಶ ನೀಡಿದ್ದಾರೆ.

3 ಗ್ರಾ.ಪಂ.ಗಳ ಆಡಳಿತಾಧಿಕಾರಿಯಾಗಿ ಶರಣಪ್ಪರನ್ನ ನೇಮಕ ಮಾಡಲಾಗಿತ್ತು. ಬಳಿಕ ಕಾರಣ ನೀಡದೆ ಆ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನು ಕುಕನೂರು ತಾ.ಪಂ. ಸಭೆಯಲ್ಲಿ ಶರಣಪ್ಪ ಪ್ರಶ್ನಿಸಿದ್ರು. ಈ ವೇಳೆ ಸರ್ಕಾರಿ ಅಧಿಕಾರಿಗಳೇನು ದನ ಕಾಯೋರಾ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನೆ ಮಾಡಿದ್ದಾರೆ.

ಶರಣಪ್ಪ ಗುಂಗಾಡಿ ಪದ ಬಳಕೆ ಬಗ್ಗೆ ಇ.ಒ ವರದಿ ಹಿನ್ನೆಲೆಯಲ್ಲಿ ಶರಣಪ್ಪರನ್ನು ಅಮಾನತು ಮಾಡಿ ಜಿ.ಪಂ. ಸಿಇಒ ಆದೇಶ ನೀಡಿದ್ದಾರೆ. ಶರಣಪ್ಪ ಗುಂಗಾಡಿ ಅಮಾನತಿಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಸಸ್ಪೆಂಡ್ ಹಿಂದೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

Published On - 2:35 pm, Mon, 19 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್