AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಕಾರಿಗಳೇನು ದನ ಕಾಯೋರಾ’ ಎಂದಿದ್ದಕ್ಕೆ ಸಹಾಯಕ ನಿರ್ದೇಶಕ ಶರಣಪ್ಪ ಅಮಾನತು

ಕೊಪ್ಪಳ: ಕೆ.ಡಿ.ಪಿ. ಸಭೆಯಲ್ಲಿ ಅಸಂಬದ್ಧ ಪದ ಬಳಕೆ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕು ಕೃಷಿ ಇಲಾಖೆ ಎ.ಡಿ. ಶರಣಪ್ಪ ಗುಂಗಾಡಿಯನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಘುನಂದನಮೂರ್ತಿ ಆದೇಶ ನೀಡಿದ್ದಾರೆ. 3 ಗ್ರಾ.ಪಂ.ಗಳ ಆಡಳಿತಾಧಿಕಾರಿಯಾಗಿ ಶರಣಪ್ಪರನ್ನ ನೇಮಕ ಮಾಡಲಾಗಿತ್ತು. ಬಳಿಕ ಕಾರಣ ನೀಡದೆ ಆ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನು ಕುಕನೂರು ತಾ.ಪಂ. ಸಭೆಯಲ್ಲಿ ಶರಣಪ್ಪ ಪ್ರಶ್ನಿಸಿದ್ರು. ಈ ವೇಳೆ ಸರ್ಕಾರಿ ಅಧಿಕಾರಿಗಳೇನು ದನ ಕಾಯೋರಾ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನೆ ಮಾಡಿದ್ದಾರೆ. ಶರಣಪ್ಪ ಗುಂಗಾಡಿ ಪದ ಬಳಕೆ ಬಗ್ಗೆ ಇ.ಒ […]

‘ಅಧಿಕಾರಿಗಳೇನು ದನ ಕಾಯೋರಾ’ ಎಂದಿದ್ದಕ್ಕೆ ಸಹಾಯಕ ನಿರ್ದೇಶಕ ಶರಣಪ್ಪ ಅಮಾನತು
ಆಯೇಷಾ ಬಾನು
| Edited By: |

Updated on:Oct 19, 2020 | 2:36 PM

Share

ಕೊಪ್ಪಳ: ಕೆ.ಡಿ.ಪಿ. ಸಭೆಯಲ್ಲಿ ಅಸಂಬದ್ಧ ಪದ ಬಳಕೆ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕು ಕೃಷಿ ಇಲಾಖೆ ಎ.ಡಿ. ಶರಣಪ್ಪ ಗುಂಗಾಡಿಯನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಘುನಂದನಮೂರ್ತಿ ಆದೇಶ ನೀಡಿದ್ದಾರೆ.

3 ಗ್ರಾ.ಪಂ.ಗಳ ಆಡಳಿತಾಧಿಕಾರಿಯಾಗಿ ಶರಣಪ್ಪರನ್ನ ನೇಮಕ ಮಾಡಲಾಗಿತ್ತು. ಬಳಿಕ ಕಾರಣ ನೀಡದೆ ಆ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನು ಕುಕನೂರು ತಾ.ಪಂ. ಸಭೆಯಲ್ಲಿ ಶರಣಪ್ಪ ಪ್ರಶ್ನಿಸಿದ್ರು. ಈ ವೇಳೆ ಸರ್ಕಾರಿ ಅಧಿಕಾರಿಗಳೇನು ದನ ಕಾಯೋರಾ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನೆ ಮಾಡಿದ್ದಾರೆ.

ಶರಣಪ್ಪ ಗುಂಗಾಡಿ ಪದ ಬಳಕೆ ಬಗ್ಗೆ ಇ.ಒ ವರದಿ ಹಿನ್ನೆಲೆಯಲ್ಲಿ ಶರಣಪ್ಪರನ್ನು ಅಮಾನತು ಮಾಡಿ ಜಿ.ಪಂ. ಸಿಇಒ ಆದೇಶ ನೀಡಿದ್ದಾರೆ. ಶರಣಪ್ಪ ಗುಂಗಾಡಿ ಅಮಾನತಿಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಸಸ್ಪೆಂಡ್ ಹಿಂದೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

Published On - 2:35 pm, Mon, 19 October 20

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ