AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಧಿಕಾರಿಗಳೇನು ದನ ಕಾಯೋರಾ’ ಎಂದಿದ್ದಕ್ಕೆ ಸಹಾಯಕ ನಿರ್ದೇಶಕ ಶರಣಪ್ಪ ಅಮಾನತು

ಕೊಪ್ಪಳ: ಕೆ.ಡಿ.ಪಿ. ಸಭೆಯಲ್ಲಿ ಅಸಂಬದ್ಧ ಪದ ಬಳಕೆ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕು ಕೃಷಿ ಇಲಾಖೆ ಎ.ಡಿ. ಶರಣಪ್ಪ ಗುಂಗಾಡಿಯನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಘುನಂದನಮೂರ್ತಿ ಆದೇಶ ನೀಡಿದ್ದಾರೆ. 3 ಗ್ರಾ.ಪಂ.ಗಳ ಆಡಳಿತಾಧಿಕಾರಿಯಾಗಿ ಶರಣಪ್ಪರನ್ನ ನೇಮಕ ಮಾಡಲಾಗಿತ್ತು. ಬಳಿಕ ಕಾರಣ ನೀಡದೆ ಆ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನು ಕುಕನೂರು ತಾ.ಪಂ. ಸಭೆಯಲ್ಲಿ ಶರಣಪ್ಪ ಪ್ರಶ್ನಿಸಿದ್ರು. ಈ ವೇಳೆ ಸರ್ಕಾರಿ ಅಧಿಕಾರಿಗಳೇನು ದನ ಕಾಯೋರಾ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನೆ ಮಾಡಿದ್ದಾರೆ. ಶರಣಪ್ಪ ಗುಂಗಾಡಿ ಪದ ಬಳಕೆ ಬಗ್ಗೆ ಇ.ಒ […]

‘ಅಧಿಕಾರಿಗಳೇನು ದನ ಕಾಯೋರಾ’ ಎಂದಿದ್ದಕ್ಕೆ ಸಹಾಯಕ ನಿರ್ದೇಶಕ ಶರಣಪ್ಪ ಅಮಾನತು
ಆಯೇಷಾ ಬಾನು
| Edited By: |

Updated on:Oct 19, 2020 | 2:36 PM

Share

ಕೊಪ್ಪಳ: ಕೆ.ಡಿ.ಪಿ. ಸಭೆಯಲ್ಲಿ ಅಸಂಬದ್ಧ ಪದ ಬಳಕೆ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕು ಕೃಷಿ ಇಲಾಖೆ ಎ.ಡಿ. ಶರಣಪ್ಪ ಗುಂಗಾಡಿಯನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ರಘುನಂದನಮೂರ್ತಿ ಆದೇಶ ನೀಡಿದ್ದಾರೆ.

3 ಗ್ರಾ.ಪಂ.ಗಳ ಆಡಳಿತಾಧಿಕಾರಿಯಾಗಿ ಶರಣಪ್ಪರನ್ನ ನೇಮಕ ಮಾಡಲಾಗಿತ್ತು. ಬಳಿಕ ಕಾರಣ ನೀಡದೆ ಆ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನು ಕುಕನೂರು ತಾ.ಪಂ. ಸಭೆಯಲ್ಲಿ ಶರಣಪ್ಪ ಪ್ರಶ್ನಿಸಿದ್ರು. ಈ ವೇಳೆ ಸರ್ಕಾರಿ ಅಧಿಕಾರಿಗಳೇನು ದನ ಕಾಯೋರಾ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನೆ ಮಾಡಿದ್ದಾರೆ.

ಶರಣಪ್ಪ ಗುಂಗಾಡಿ ಪದ ಬಳಕೆ ಬಗ್ಗೆ ಇ.ಒ ವರದಿ ಹಿನ್ನೆಲೆಯಲ್ಲಿ ಶರಣಪ್ಪರನ್ನು ಅಮಾನತು ಮಾಡಿ ಜಿ.ಪಂ. ಸಿಇಒ ಆದೇಶ ನೀಡಿದ್ದಾರೆ. ಶರಣಪ್ಪ ಗುಂಗಾಡಿ ಅಮಾನತಿಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಸಸ್ಪೆಂಡ್ ಹಿಂದೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

Published On - 2:35 pm, Mon, 19 October 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್