AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಶ್ರೀಮಂತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. ಕಾರ್ಯನಿರ್ವಾಹಣಾಧಿಕಾರಿ ಸೇರಿ 6 ಜನರ ಅಭಿವೃದ್ಧಿ ಸಮಿತಿರಚನೆಯಾಗಿದ್ದು, ಮುಂದಿನ 3 ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶಿಸಲಾಗಿದೆ. ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕ‌ಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಇನ್ನು ಭವಿಷ್ಯದಲ್ಲಿ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
ಆಯೇಷಾ ಬಾನು
|

Updated on:Oct 30, 2020 | 1:42 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಶ್ರೀಮಂತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. ಕಾರ್ಯನಿರ್ವಾಹಣಾಧಿಕಾರಿ ಸೇರಿ 6 ಜನರ ಅಭಿವೃದ್ಧಿ ಸಮಿತಿರಚನೆಯಾಗಿದ್ದು, ಮುಂದಿನ 3 ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶಿಸಲಾಗಿದೆ.

ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕ‌ಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಇನ್ನು ಭವಿಷ್ಯದಲ್ಲಿ ಕುಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರ ಚಿಂತನೆ ನಡೆಸಿದೆ. ಹೀಗಾಗಿ ಕೇವಲ ಮೂರು ವರ್ಷಗಳ ಅವಧಿಗೆ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಆಘಾತ: ಕೋಟ್ಯಂತರ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ

Published On - 1:39 pm, Fri, 30 October 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ