AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಶ್ರೀಮಂತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. ಕಾರ್ಯನಿರ್ವಾಹಣಾಧಿಕಾರಿ ಸೇರಿ 6 ಜನರ ಅಭಿವೃದ್ಧಿ ಸಮಿತಿರಚನೆಯಾಗಿದ್ದು, ಮುಂದಿನ 3 ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶಿಸಲಾಗಿದೆ. ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕ‌ಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಇನ್ನು ಭವಿಷ್ಯದಲ್ಲಿ […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
ಆಯೇಷಾ ಬಾನು
|

Updated on:Oct 30, 2020 | 1:42 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ರಾಜ್ಯದ ಶ್ರೀಮಂತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ. ಕಾರ್ಯನಿರ್ವಾಹಣಾಧಿಕಾರಿ ಸೇರಿ 6 ಜನರ ಅಭಿವೃದ್ಧಿ ಸಮಿತಿರಚನೆಯಾಗಿದ್ದು, ಮುಂದಿನ 3 ವರ್ಷಗಳ ಅವಧಿಗೆ ಈ ಸಮಿತಿ ರಚಿಸಿ ಆದೇಶಿಸಲಾಗಿದೆ.

ಪಿ.ಜಿ.ಎಸ್.ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಪ್ರಸನ್ನ, ಎಸ್.ಮೋಹನ್ ರಾಮ್, ವನಜಾ ಭಟ್ ಸಮಿತಿ ಸದಸ್ಯರಾಗಿ ನೇಮಕ‌ಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ಇನ್ನು ಭವಿಷ್ಯದಲ್ಲಿ ಕುಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರ ಚಿಂತನೆ ನಡೆಸಿದೆ. ಹೀಗಾಗಿ ಕೇವಲ ಮೂರು ವರ್ಷಗಳ ಅವಧಿಗೆ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಆಘಾತ: ಕೋಟ್ಯಂತರ ಮೌಲ್ಯದ ಆಭರಣ, ವಿಗ್ರಹಗಳ ಅವ್ಯವಹಾರ ಆರೋಪ

Published On - 1:39 pm, Fri, 30 October 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್