AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆಯಲ್ಲಿ ಕೃಷ್ಣರಾಜಮುಡಿ ಜಾತ್ರೆ: ಮಾಸ್ಕ್ ಧರಿಸದೆ ‘ದಿವ್ಯ’ ನಿರ್ಲಕ್ಷ್ಯ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಮೇಲುಕೋಟೆ ಕೃಷ್ಣರಾಜಮುಡಿ ಜಾತ್ರೆಯಲ್ಲಿ ಭಕ್ತರು ಮಾಸ್ಕ್​ ಧರಿಸದೆ ಹಾಗೂ ಸಾಮಾಜಿಕ ಅಂತರ ಪಾಲಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಇತಿಹಾಸ ಪ್ರಸಿದ್ಧ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಕೃಷ್ಣರಾಜಮುಡಿ ಜಾತ್ರೆಯನ್ನು ಆಚರಿಸಲಾಯಿತು. ಹೀಗಾಗಿ, ಬೆಳಗ್ಗೆಯೇ ಚಲುವನಾರಾಯಣಸ್ವಾಮಿಗೆ ಪೂಜೆ ಮತ್ತು ಅಭಿಷೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೊರೊನಾ ಇರುವುದರಿಂದ ದೇವಸ್ಥಾನದ ಒಳಭಾಗದಲ್ಲಿ ಮಾತ್ರ ಜಾತ್ರಾ ಮಹೋತ್ಸವನ್ನ ಹಮ್ಮಿಕೊಳ್ಳಲಾಗಿತ್ತು. ಆದರೆ, ಜಾತ್ರೆಯಲ್ಲಿ ಪಾಲ್ಗೊಂಡ ಹಲವಾರು ಭಕ್ತರು ಮಾಸ್ಕ್​ ಧರಿಸದೆ ದರ್ಶನ ಪಡೆದರು. ಇದಲ್ಲದೆ, ದರ್ಶನದ ವೇಳೆ […]

ಮೇಲುಕೋಟೆಯಲ್ಲಿ ಕೃಷ್ಣರಾಜಮುಡಿ ಜಾತ್ರೆ: ಮಾಸ್ಕ್ ಧರಿಸದೆ ‘ದಿವ್ಯ’ ನಿರ್ಲಕ್ಷ್ಯ
KUSHAL V
| Edited By: |

Updated on:Jul 07, 2020 | 12:18 PM

Share

ಮಂಡ್ಯ: ಜಿಲ್ಲೆಯ ಐತಿಹಾಸಿಕ ಮೇಲುಕೋಟೆ ಕೃಷ್ಣರಾಜಮುಡಿ ಜಾತ್ರೆಯಲ್ಲಿ ಭಕ್ತರು ಮಾಸ್ಕ್​ ಧರಿಸದೆ ಹಾಗೂ ಸಾಮಾಜಿಕ ಅಂತರ ಪಾಲಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಇತಿಹಾಸ ಪ್ರಸಿದ್ಧ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಕೃಷ್ಣರಾಜಮುಡಿ ಜಾತ್ರೆಯನ್ನು ಆಚರಿಸಲಾಯಿತು. ಹೀಗಾಗಿ, ಬೆಳಗ್ಗೆಯೇ ಚಲುವನಾರಾಯಣಸ್ವಾಮಿಗೆ ಪೂಜೆ ಮತ್ತು ಅಭಿಷೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೊರೊನಾ ಇರುವುದರಿಂದ ದೇವಸ್ಥಾನದ ಒಳಭಾಗದಲ್ಲಿ ಮಾತ್ರ ಜಾತ್ರಾ ಮಹೋತ್ಸವನ್ನ ಹಮ್ಮಿಕೊಳ್ಳಲಾಗಿತ್ತು.

ಆದರೆ, ಜಾತ್ರೆಯಲ್ಲಿ ಪಾಲ್ಗೊಂಡ ಹಲವಾರು ಭಕ್ತರು ಮಾಸ್ಕ್​ ಧರಿಸದೆ ದರ್ಶನ ಪಡೆದರು. ಇದಲ್ಲದೆ, ದರ್ಶನದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತರು. ದೇವಸ್ಥಾನದ ಮುಜರಾಯಿ ಅಧಿಕಾರಿಗಳು ಸಹ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಿಲ್ಲ ಎಂದು ತಿಳಿದುಬಂದಿದೆ.

Published On - 11:53 am, Tue, 7 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ