AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆಯಲ್ಲಿ ಕೃಷ್ಣರಾಜಮುಡಿ ಜಾತ್ರೆ: ಮಾಸ್ಕ್ ಧರಿಸದೆ ‘ದಿವ್ಯ’ ನಿರ್ಲಕ್ಷ್ಯ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಮೇಲುಕೋಟೆ ಕೃಷ್ಣರಾಜಮುಡಿ ಜಾತ್ರೆಯಲ್ಲಿ ಭಕ್ತರು ಮಾಸ್ಕ್​ ಧರಿಸದೆ ಹಾಗೂ ಸಾಮಾಜಿಕ ಅಂತರ ಪಾಲಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಇತಿಹಾಸ ಪ್ರಸಿದ್ಧ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಕೃಷ್ಣರಾಜಮುಡಿ ಜಾತ್ರೆಯನ್ನು ಆಚರಿಸಲಾಯಿತು. ಹೀಗಾಗಿ, ಬೆಳಗ್ಗೆಯೇ ಚಲುವನಾರಾಯಣಸ್ವಾಮಿಗೆ ಪೂಜೆ ಮತ್ತು ಅಭಿಷೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೊರೊನಾ ಇರುವುದರಿಂದ ದೇವಸ್ಥಾನದ ಒಳಭಾಗದಲ್ಲಿ ಮಾತ್ರ ಜಾತ್ರಾ ಮಹೋತ್ಸವನ್ನ ಹಮ್ಮಿಕೊಳ್ಳಲಾಗಿತ್ತು. ಆದರೆ, ಜಾತ್ರೆಯಲ್ಲಿ ಪಾಲ್ಗೊಂಡ ಹಲವಾರು ಭಕ್ತರು ಮಾಸ್ಕ್​ ಧರಿಸದೆ ದರ್ಶನ ಪಡೆದರು. ಇದಲ್ಲದೆ, ದರ್ಶನದ ವೇಳೆ […]

ಮೇಲುಕೋಟೆಯಲ್ಲಿ ಕೃಷ್ಣರಾಜಮುಡಿ ಜಾತ್ರೆ: ಮಾಸ್ಕ್ ಧರಿಸದೆ ‘ದಿವ್ಯ’ ನಿರ್ಲಕ್ಷ್ಯ
KUSHAL V
| Updated By: ಸಾಧು ಶ್ರೀನಾಥ್​|

Updated on:Jul 07, 2020 | 12:18 PM

Share

ಮಂಡ್ಯ: ಜಿಲ್ಲೆಯ ಐತಿಹಾಸಿಕ ಮೇಲುಕೋಟೆ ಕೃಷ್ಣರಾಜಮುಡಿ ಜಾತ್ರೆಯಲ್ಲಿ ಭಕ್ತರು ಮಾಸ್ಕ್​ ಧರಿಸದೆ ಹಾಗೂ ಸಾಮಾಜಿಕ ಅಂತರ ಪಾಲಿಸದೆ ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಇತಿಹಾಸ ಪ್ರಸಿದ್ಧ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಕೃಷ್ಣರಾಜಮುಡಿ ಜಾತ್ರೆಯನ್ನು ಆಚರಿಸಲಾಯಿತು. ಹೀಗಾಗಿ, ಬೆಳಗ್ಗೆಯೇ ಚಲುವನಾರಾಯಣಸ್ವಾಮಿಗೆ ಪೂಜೆ ಮತ್ತು ಅಭಿಷೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೊರೊನಾ ಇರುವುದರಿಂದ ದೇವಸ್ಥಾನದ ಒಳಭಾಗದಲ್ಲಿ ಮಾತ್ರ ಜಾತ್ರಾ ಮಹೋತ್ಸವನ್ನ ಹಮ್ಮಿಕೊಳ್ಳಲಾಗಿತ್ತು.

ಆದರೆ, ಜಾತ್ರೆಯಲ್ಲಿ ಪಾಲ್ಗೊಂಡ ಹಲವಾರು ಭಕ್ತರು ಮಾಸ್ಕ್​ ಧರಿಸದೆ ದರ್ಶನ ಪಡೆದರು. ಇದಲ್ಲದೆ, ದರ್ಶನದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತರು. ದೇವಸ್ಥಾನದ ಮುಜರಾಯಿ ಅಧಿಕಾರಿಗಳು ಸಹ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಿಲ್ಲ ಎಂದು ತಿಳಿದುಬಂದಿದೆ.

Published On - 11:53 am, Tue, 7 July 20

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..