AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ಸಂಕ್ರಾತಿ ಸಡಗರ.. ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ

2020ರಲ್ಲಿ ಬಹುತೇಕ ಹಬ್ಬಗಳು ಕೊರೊನಾದ ಕರಿನೆರಳಲ್ಲೇ ಕಳೆದುಹೋದ್ವು. ಆದ್ರೆ ಈ ವರ್ಷವೂ ಕೂಡ ಕೊರೊನಾ ರೂಪಾಂತರಿ ಭಯವಿದೆ. ಆದ್ರೆ ವ್ಯಾಕ್ಸಿನ್ ಬಂದಿದೆ ಅನ್ನೋ ಸಂತಸವೂ ಕೂಡ ಇದೆ. ಇಂತಹ ಸಂದರ್ಭದಲ್ಲೇ ಸಂಕ್ರಾತಿ ಹಬ್ಬವೂ ಬಂದಿದೆ. ಹಾಗಾಗಿ ವರ್ಷದ ಮೊದಲ ಹಬ್ಬವಾಗಿರುವ ಸಂಕ್ರಾತಿಯನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ಸಂಕ್ರಾತಿ ಸಡಗರ.. ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ
ಗವಿಗಂಗಾಧರೇಶ್ವರ ದೇವಸ್ಥಾನ
ಆಯೇಷಾ ಬಾನು
|

Updated on: Jan 14, 2021 | 8:22 AM

Share

ಬೆಂಗಳೂರು: ಸಂಕ್ರಾಂತಿ.. ವರ್ಷದ ಮೊದಲ ಹಬ್ಬ.. ಜನರಿಗೆ ಸುಗ್ಗಿ ತರುವಂತಹ ಕ್ಷಣ. ರಾಜ್ಯದ ಮೂಲೆ ಮೂಲೆಯಲ್ಲೂ ಸಂಭ್ರಮ ಕಳೆಗಟ್ಟಿದೆ. ಸಂಕ್ರಾತಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿಂದು ವಿಶೇಷ ಪೂಜೆ ನಡೆಯುತ್ತಿದೆ.

ದೇವರಿಗೆ ಹಾಲಿನ ಅಭಿಷೇಕ, ರುದ್ರಾಭಿಷೇಕ, ಹೂವಿನ ಅಲಂಕಾರಗಳನ್ನು ಮಾಡಲಾಗಿದೆ. ಹಾಗೂ ಭಕ್ತರಿಗೆ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆಗಲನ್ನು ಮಾಡಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ 1ಗಂಟೆಯ ಬರೆಗೆ ದೇವರ ದರ್ಶನ ಪಡೆಯಲು ಅವಕಾಶವಿದ್ದು ಮತ್ತೆ 5.40ರ ಸಮಯಕ್ಕೆ ಮತ್ತೆ ದೇವಾಲಯ ತೆರೆಯಲಾಗುತ್ತೆ. ಹಬ್ಬದ ಹಿನ್ನೆಲೆಯಲ್ಲಿ ಭಕ್ತರು ದೇವರನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.

ಇನ್ನು ದೇಗುಲದಲ್ಲಿಂದು ಸೂರ್ಯನ ರಶ್ಮಿ ಶಿವನನ್ನ ಸ್ಪರ್ಶಿಸಲಿದೆ. ಸಂಜೆ 5.17ರ ಸುಮಾರಿಗೆ ಸೂರ್ಯರಶ್ಮಿ ಶಿವನಿಗೆ ಚುಂಬಿಸಲಿದೆ. ದೇವಾಲಯದಲ್ಲಿ ನಂದಿ ಕೊಂಬಿನ ಮೂಲಕ ಹಾದು ಹೋಗುವ ಸೂರ್ಯನ ಕಿರಣಗಳು ಶಿವನಿಗೆ ನಮಸ್ಕರಿಸುತ್ತವೆ. ಹೀಗಾಗಿ ಭಕ್ತರು ಈ ಅಮೋಘ ದೃಶ್ಯ ಕಣ್ತುಂಬಿಕೊಳ್ಳಲೆಂದೆ ದೇವಾಲಯದ ಆವರದಲ್ಲಿ LED ಸ್ಕ್ರೀನ್​ಗಳನ್ನು ಅಳವಡಿಸಲಾಗಿದೆ.

ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರನ‌ ಸನ್ನಿಧಿ, ಲಿಂಗ ಸ್ಪರ್ಶಿಸಲಿದ್ದಾನೆ ಸೂರ್ಯ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?