AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ಸಂಕ್ರಾತಿ ಸಡಗರ.. ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ

2020ರಲ್ಲಿ ಬಹುತೇಕ ಹಬ್ಬಗಳು ಕೊರೊನಾದ ಕರಿನೆರಳಲ್ಲೇ ಕಳೆದುಹೋದ್ವು. ಆದ್ರೆ ಈ ವರ್ಷವೂ ಕೂಡ ಕೊರೊನಾ ರೂಪಾಂತರಿ ಭಯವಿದೆ. ಆದ್ರೆ ವ್ಯಾಕ್ಸಿನ್ ಬಂದಿದೆ ಅನ್ನೋ ಸಂತಸವೂ ಕೂಡ ಇದೆ. ಇಂತಹ ಸಂದರ್ಭದಲ್ಲೇ ಸಂಕ್ರಾತಿ ಹಬ್ಬವೂ ಬಂದಿದೆ. ಹಾಗಾಗಿ ವರ್ಷದ ಮೊದಲ ಹಬ್ಬವಾಗಿರುವ ಸಂಕ್ರಾತಿಯನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ಸಂಕ್ರಾತಿ ಸಡಗರ.. ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ
ಗವಿಗಂಗಾಧರೇಶ್ವರ ದೇವಸ್ಥಾನ
Follow us
ಆಯೇಷಾ ಬಾನು
|

Updated on: Jan 14, 2021 | 8:22 AM

ಬೆಂಗಳೂರು: ಸಂಕ್ರಾಂತಿ.. ವರ್ಷದ ಮೊದಲ ಹಬ್ಬ.. ಜನರಿಗೆ ಸುಗ್ಗಿ ತರುವಂತಹ ಕ್ಷಣ. ರಾಜ್ಯದ ಮೂಲೆ ಮೂಲೆಯಲ್ಲೂ ಸಂಭ್ರಮ ಕಳೆಗಟ್ಟಿದೆ. ಸಂಕ್ರಾತಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿಂದು ವಿಶೇಷ ಪೂಜೆ ನಡೆಯುತ್ತಿದೆ.

ದೇವರಿಗೆ ಹಾಲಿನ ಅಭಿಷೇಕ, ರುದ್ರಾಭಿಷೇಕ, ಹೂವಿನ ಅಲಂಕಾರಗಳನ್ನು ಮಾಡಲಾಗಿದೆ. ಹಾಗೂ ಭಕ್ತರಿಗೆ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆಗಲನ್ನು ಮಾಡಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ 1ಗಂಟೆಯ ಬರೆಗೆ ದೇವರ ದರ್ಶನ ಪಡೆಯಲು ಅವಕಾಶವಿದ್ದು ಮತ್ತೆ 5.40ರ ಸಮಯಕ್ಕೆ ಮತ್ತೆ ದೇವಾಲಯ ತೆರೆಯಲಾಗುತ್ತೆ. ಹಬ್ಬದ ಹಿನ್ನೆಲೆಯಲ್ಲಿ ಭಕ್ತರು ದೇವರನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.

ಇನ್ನು ದೇಗುಲದಲ್ಲಿಂದು ಸೂರ್ಯನ ರಶ್ಮಿ ಶಿವನನ್ನ ಸ್ಪರ್ಶಿಸಲಿದೆ. ಸಂಜೆ 5.17ರ ಸುಮಾರಿಗೆ ಸೂರ್ಯರಶ್ಮಿ ಶಿವನಿಗೆ ಚುಂಬಿಸಲಿದೆ. ದೇವಾಲಯದಲ್ಲಿ ನಂದಿ ಕೊಂಬಿನ ಮೂಲಕ ಹಾದು ಹೋಗುವ ಸೂರ್ಯನ ಕಿರಣಗಳು ಶಿವನಿಗೆ ನಮಸ್ಕರಿಸುತ್ತವೆ. ಹೀಗಾಗಿ ಭಕ್ತರು ಈ ಅಮೋಘ ದೃಶ್ಯ ಕಣ್ತುಂಬಿಕೊಳ್ಳಲೆಂದೆ ದೇವಾಲಯದ ಆವರದಲ್ಲಿ LED ಸ್ಕ್ರೀನ್​ಗಳನ್ನು ಅಳವಡಿಸಲಾಗಿದೆ.

ಕೌತುಕಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರನ‌ ಸನ್ನಿಧಿ, ಲಿಂಗ ಸ್ಪರ್ಶಿಸಲಿದ್ದಾನೆ ಸೂರ್ಯ

ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್