AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ‌ ಭಕ್ತರಿಗಿಲ್ಲ ಹಾಸನಾಂಬೆಯ ನೇರ ದರ್ಶನ.. ಮತ್ತೆ ದರ್ಶನ ಪಡೆಯೋದು ಹೇಗೆ?

ಹಾಸನ: ಜಿಲ್ಲೆಯ ಅಧಿದೇವತೆಯಾದ ಹಾಸನಾಂಬೆಯ ದೇವಸ್ಥಾನದಲ್ಲಿ ಈ ಬಾರಿ ಭಕ್ತಾದಿಗಳಿಗೆ ನೇರ ದರ್ಶನ ಪಡೆಯುವ ಅವಕಾಶ ಇರುವುದಿಲ್ಲ. ಈ ಬಾರಿ ಹಾಸನಾಂಬೆಯ ದರ್ಶನವನ್ನು ಪಡೆಯಲು ಆನ್​ಲೈನ್​ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ. ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ವರ್ಷ ನವೆಂಬರ್ 5ರಿಂದ 17 ರವರೆಗೆ ತೆರೆಯಲಾಗುವುದು. ಆದರೆ, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಹಾಸನಾಂಬೆಯ ಉತ್ಸವವು ಈ ಸಲ ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತವಾಗಿರುವುದು. ಪ್ರತಿವರ್ಷ ದೇವಿ […]

ಈ ಬಾರಿ‌ ಭಕ್ತರಿಗಿಲ್ಲ ಹಾಸನಾಂಬೆಯ ನೇರ ದರ್ಶನ.. ಮತ್ತೆ ದರ್ಶನ ಪಡೆಯೋದು ಹೇಗೆ?
ಹಾಸನಾಂಬೆ ದೇವಾಲಯ (ಸಂಗ್ರಹ ಚಿತ್ರ)
KUSHAL V
| Edited By: |

Updated on: Oct 02, 2020 | 12:35 PM

Share

ಹಾಸನ: ಜಿಲ್ಲೆಯ ಅಧಿದೇವತೆಯಾದ ಹಾಸನಾಂಬೆಯ ದೇವಸ್ಥಾನದಲ್ಲಿ ಈ ಬಾರಿ ಭಕ್ತಾದಿಗಳಿಗೆ ನೇರ ದರ್ಶನ ಪಡೆಯುವ ಅವಕಾಶ ಇರುವುದಿಲ್ಲ. ಈ ಬಾರಿ ಹಾಸನಾಂಬೆಯ ದರ್ಶನವನ್ನು ಪಡೆಯಲು ಆನ್​ಲೈನ್​ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ.

ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ವರ್ಷ ನವೆಂಬರ್ 5ರಿಂದ 17 ರವರೆಗೆ ತೆರೆಯಲಾಗುವುದು. ಆದರೆ, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಹಾಸನಾಂಬೆಯ ಉತ್ಸವವು ಈ ಸಲ ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತವಾಗಿರುವುದು.

ಪ್ರತಿವರ್ಷ ದೇವಿ ದರ್ಶನ ಪಡೆಯಲು ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಿದ್ದರು. ಆದರೆ, ಕೊವಿಡ್ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಮೊದಲ ಹಾಗೂ ಕೊನೆಯ ದಿನ‌ ಮಾತ್ರ ಸರಳ‌ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾದಿಕಾರಿ ಆರ್ ಗಿರೀಶ್ ಹೇಳಿದ್ದಾರೆ.

ದೇವಿಯ ದರ್ಶನದ ಲೈವ್ ಟೆಲಿಕಾಸ್ಟ್​ ಮಾಡಿ ಆನ್​ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಜೊತೆಗೆ, LED ಪರದೆಗಳ ಮೂಲಕವೂ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡುವ ಚಿಂತನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಸಭೆಯ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತವು ತಿಳಿಸಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ