AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ‌ ಭಕ್ತರಿಗಿಲ್ಲ ಹಾಸನಾಂಬೆಯ ನೇರ ದರ್ಶನ.. ಮತ್ತೆ ದರ್ಶನ ಪಡೆಯೋದು ಹೇಗೆ?

ಹಾಸನ: ಜಿಲ್ಲೆಯ ಅಧಿದೇವತೆಯಾದ ಹಾಸನಾಂಬೆಯ ದೇವಸ್ಥಾನದಲ್ಲಿ ಈ ಬಾರಿ ಭಕ್ತಾದಿಗಳಿಗೆ ನೇರ ದರ್ಶನ ಪಡೆಯುವ ಅವಕಾಶ ಇರುವುದಿಲ್ಲ. ಈ ಬಾರಿ ಹಾಸನಾಂಬೆಯ ದರ್ಶನವನ್ನು ಪಡೆಯಲು ಆನ್​ಲೈನ್​ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ. ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ವರ್ಷ ನವೆಂಬರ್ 5ರಿಂದ 17 ರವರೆಗೆ ತೆರೆಯಲಾಗುವುದು. ಆದರೆ, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಹಾಸನಾಂಬೆಯ ಉತ್ಸವವು ಈ ಸಲ ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತವಾಗಿರುವುದು. ಪ್ರತಿವರ್ಷ ದೇವಿ […]

ಈ ಬಾರಿ‌ ಭಕ್ತರಿಗಿಲ್ಲ ಹಾಸನಾಂಬೆಯ ನೇರ ದರ್ಶನ.. ಮತ್ತೆ ದರ್ಶನ ಪಡೆಯೋದು ಹೇಗೆ?
ಹಾಸನಾಂಬೆ ದೇವಾಲಯ (ಸಂಗ್ರಹ ಚಿತ್ರ)
KUSHAL V
| Edited By: |

Updated on: Oct 02, 2020 | 12:35 PM

Share

ಹಾಸನ: ಜಿಲ್ಲೆಯ ಅಧಿದೇವತೆಯಾದ ಹಾಸನಾಂಬೆಯ ದೇವಸ್ಥಾನದಲ್ಲಿ ಈ ಬಾರಿ ಭಕ್ತಾದಿಗಳಿಗೆ ನೇರ ದರ್ಶನ ಪಡೆಯುವ ಅವಕಾಶ ಇರುವುದಿಲ್ಲ. ಈ ಬಾರಿ ಹಾಸನಾಂಬೆಯ ದರ್ಶನವನ್ನು ಪಡೆಯಲು ಆನ್​ಲೈನ್​ನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ.

ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲನ್ನು ಈ ವರ್ಷ ನವೆಂಬರ್ 5ರಿಂದ 17 ರವರೆಗೆ ತೆರೆಯಲಾಗುವುದು. ಆದರೆ, ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಹಾಸನಾಂಬೆಯ ಉತ್ಸವವು ಈ ಸಲ ಕೇವಲ ಸಾಂಪ್ರದಾಯಿಕ ಆಚರಣೆಗೆ ಮಾತ್ರ ಸೀಮಿತವಾಗಿರುವುದು.

ಪ್ರತಿವರ್ಷ ದೇವಿ ದರ್ಶನ ಪಡೆಯಲು ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಿದ್ದರು. ಆದರೆ, ಕೊವಿಡ್ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಮೊದಲ ಹಾಗೂ ಕೊನೆಯ ದಿನ‌ ಮಾತ್ರ ಸರಳ‌ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾದಿಕಾರಿ ಆರ್ ಗಿರೀಶ್ ಹೇಳಿದ್ದಾರೆ.

ದೇವಿಯ ದರ್ಶನದ ಲೈವ್ ಟೆಲಿಕಾಸ್ಟ್​ ಮಾಡಿ ಆನ್​ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಜೊತೆಗೆ, LED ಪರದೆಗಳ ಮೂಲಕವೂ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡುವ ಚಿಂತನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಸಭೆಯ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತವು ತಿಳಿಸಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್