AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್​ ಫೇಲ್​ ಆಗಿ ಡಿಜಿ, ಐಜಿಪಿ ನಿವಾಸಕ್ಕೆ ನುಗ್ಗಿದ ಬಸ್​

ಅಪಘಾತ ಸಂಭವಿಸಿರುವ ಕಾರಣ ನೃಪತುಂಗ ರಸ್ತೆಯಲ್ಲಿ ವಾಹನ ಸಂಚಾರ ಮಂದಗತಿಯಲ್ಲಿ ಸಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಘಟನೆ ಸಂಭವಿಸಿದ ಕೆಲ ಹೊತ್ತಲ್ಲಿ ಆಗಮಿಸಿದ ಹಲಸೂರು ಗೇಟ್ ಸಂಚಾರಿ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಿಸಿದ್ಧಾರೆ.

ಬ್ರೇಕ್​ ಫೇಲ್​ ಆಗಿ ಡಿಜಿ, ಐಜಿಪಿ ನಿವಾಸಕ್ಕೆ ನುಗ್ಗಿದ ಬಸ್​
ಅಪಘಾತಕ್ಕೊಳಗಾದ ಬಸ್​
Skanda
| Edited By: |

Updated on: Mar 09, 2021 | 11:40 AM

Share

ಬೆಂಗಳೂರು: ಬ್ರೇಕ್​ ಫೇಲ್ ಆದ ಕಾರಣ ಖಾಸಗಿ ಬಸ್ಸೊಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿ & ಐಜಿಪಿ ನಿವಾಸಕ್ಕೆ ನುಗ್ಗಿರುವ ಘಟನೆ ನಡೆದಿದೆ. ಹಿಂದೂಪುರ, ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸಿನ ಬ್ರೇಕ್​ ಫೇಲ್​ ಆಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್​ ಮುಂಭಾಗ ಕುಳಿತಿದ್ದ ಮೂವರಿಗೆ ಗಾಯವಾಗಿದ್ದು, ಡಿಜಿ & ಐಜಿಪಿ ನಿವಾಸದ ಕಾಂಪೌಂಡ್ ಭಾಗಶಃ ಜಖಂ ಆಗಿದ್ದು, ಬಸ್​ನ ಮುಂಭಾಗಕ್ಕೆ ಹಾನಿಯಾಗಿದೆ.

ಅಪಘಾತ ಸಂಭವಿಸಿರುವ ಕಾರಣ ನೃಪತುಂಗ ರಸ್ತೆಯಲ್ಲಿ ವಾಹನ ಸಂಚಾರ ಮಂದಗತಿಯಲ್ಲಿ ಸಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಘಟನೆ ಸಂಭವಿಸಿದ ಕೆಲ ಹೊತ್ತಲ್ಲಿ ಆಗಮಿಸಿದ ಹಲಸೂರು ಗೇಟ್ ಸಂಚಾರಿ ಪೊಲೀಸರು ಕ್ರೇನ್ ಮೂಲಕ ಬಸ್ ತೆರವುಗೊಳಿಸಿದ್ಧಾರೆ.

BUS ACCIDENT

ಜಖಂಗೊಂಡ ಡಿಜಿ & ಐಜಿಪಿ ನಿವಾಸದ ಕಾಂಪೌಂಡ್​

ಇದನ್ನೂ ಓದಿ: ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?

ಮೆಟ್ಟಿಲಿನ ಮೇಲಿಂದ ಬಿದ್ದು ಕರ್ತವ್ಯ ನಿರತ ಬಸನಾಳ ಗ್ರಾಮದ ಯೋಧ ಸಾವು..

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!