AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿದ ತುಪ್ಪರಿ ಹಳ್ಳ: ಕೊರೊನಾ ಸಂಕಷ್ಟ ನಡುವೆ ರೈತರಿಗೆ ಶಾಕ್, ಅಪಾರ ಬೆಳೆ ನಾಶ

ಧಾರವಾಡ: ಹುಬ್ಬಳ್ಳಿ ನಗರದಲ್ಲಿ ಮುಂದುವರಿದ ಭಾರಿ ಮಳೆಯಿಂದ ಉಣಕಲ್ ಕೆರೆ ತುಂಬಿ ಹರಿಯುತ್ತಿದೆ. ಇದರಿಂದ ಹಳೆಯ ಹುಬ್ಬಳ್ಳಿ ಪ್ರದೇಶದ ಜನರಲ್ಲಿ ಕೆರೆ ನೀರು ಮನೆಗಳಿಗೆ ನುಗ್ಗುವ ಆತಂಕ ಶುರುವಾಗಿದೆ. ಇತ್ತ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು ಇದರಿಂದ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಹೀಗಾಗಿ, ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಕೊರೊನಾ ಸಂಕಷ್ಟದ ನಡುವೆ ಮಳೆಯ ಅವಾಂತರ ರೈತರಿಗೆ ಶಾಕ್ ತಂದುಕೊಟ್ಟಿದೆ.

ತುಂಬಿದ ತುಪ್ಪರಿ ಹಳ್ಳ: ಕೊರೊನಾ ಸಂಕಷ್ಟ ನಡುವೆ ರೈತರಿಗೆ ಶಾಕ್, ಅಪಾರ ಬೆಳೆ ನಾಶ
KUSHAL V
| Edited By: |

Updated on:Aug 06, 2020 | 10:27 AM

Share

ಧಾರವಾಡ: ಹುಬ್ಬಳ್ಳಿ ನಗರದಲ್ಲಿ ಮುಂದುವರಿದ ಭಾರಿ ಮಳೆಯಿಂದ ಉಣಕಲ್ ಕೆರೆ ತುಂಬಿ ಹರಿಯುತ್ತಿದೆ. ಇದರಿಂದ ಹಳೆಯ ಹುಬ್ಬಳ್ಳಿ ಪ್ರದೇಶದ ಜನರಲ್ಲಿ ಕೆರೆ ನೀರು ಮನೆಗಳಿಗೆ ನುಗ್ಗುವ ಆತಂಕ ಶುರುವಾಗಿದೆ. ಇತ್ತ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಗೆ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು ಇದರಿಂದ ರೈತರ ಜಮೀನುಗಳಿಗೆ ನೀರು ನುಗ್ಗಿದೆ.

ಹೀಗಾಗಿ, ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಕೊರೊನಾ ಸಂಕಷ್ಟದ ನಡುವೆ ಮಳೆಯ ಅವಾಂತರ ರೈತರಿಗೆ ಶಾಕ್ ತಂದುಕೊಟ್ಟಿದೆ.

Published On - 10:25 am, Thu, 6 August 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ