
ಧಾರವಾಡ: ಹುಬ್ಬಳ್ಳಿ ನಗರದಲ್ಲಿ ಮುಂದುವರಿದ ಭಾರಿ ಮಳೆಯಿಂದ ಉಣಕಲ್ ಕೆರೆ ತುಂಬಿ ಹರಿಯುತ್ತಿದೆ. ಇದರಿಂದ ಹಳೆಯ ಹುಬ್ಬಳ್ಳಿ ಪ್ರದೇಶದ ಜನರಲ್ಲಿ ಕೆರೆ ನೀರು ಮನೆಗಳಿಗೆ ನುಗ್ಗುವ ಆತಂಕ ಶುರುವಾಗಿದೆ.
ಹೀಗಾಗಿ, ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಕೊರೊನಾ ಸಂಕಷ್ಟದ ನಡುವೆ ಮಳೆಯ ಅವಾಂತರ ರೈತರಿಗೆ ಶಾಕ್ ತಂದುಕೊಟ್ಟಿದೆ.
Published On - 10:25 am, Thu, 6 August 20