AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡುಮೆಟ್ಟಿದ ನಾಡಲ್ಲಿ ಗಾಂಜಾ ಘಾಟು: 3 KG ಗಾಂಜಾ ಖಾಕಿ ವಶಕ್ಕೆ

ಧಾರವಾಡ: ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಆರು ಮಂದಿಯನ್ನ ಪೊಲೀಸರು ಬಂಧಿಸಿರುವ ಘಟನೆ ನಗರದ ನುಚ್ಚಂಬ್ಲಿ ಬಾವಿ ಬಳಿ ನಡೆದಿದೆ. ಧಾರವಾಡ ಟೌನ್ ಠಾಣೆ ಪೊಲೀಸರು ಆರೋಪಿಗಳನ್ನ ಸೆರೆಹಿಡಿದಿದ್ದಾರೆ. ಬಂಧಿತ ಗಾಂಜಾ ಮಾರಾಟಗಾರರನ್ನ ಪೃಥ್ವಿ ಕೊಂಡಪಲ್ಲಿ, ಸತ್ಕಾರ್ ಮಾಡಲಗಿ, ಜಾವಿದ್ ಅಹ್ಮದ್, ಮೆಹಬೂಬ್ ಸಾಬ್, ರಾಜೇಸಾಬ್ ಹಂಚಿನಾಳ ಹಾಗೂ ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 3 ಕೆ.ಜಿ ಗಾಂಜಾ, 1 ಬೈಕ್ ಹಾಗೂ 1 ಕಾರ್​ನ ವಶಕ್ಕೆ ಪಡೆಯಲಾಗಿದೆ. 8.57 ಲಕ್ಷ ರೂಪಾಯಿ ಒಟ್ಟು ಮೌಲ್ಯದ ವಸ್ತುಗಳನ್ನ […]

ಗಂಡುಮೆಟ್ಟಿದ ನಾಡಲ್ಲಿ ಗಾಂಜಾ ಘಾಟು: 3 KG ಗಾಂಜಾ ಖಾಕಿ ವಶಕ್ಕೆ
KUSHAL V
|

Updated on: Sep 07, 2020 | 1:21 PM

Share

ಧಾರವಾಡ: ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಆರು ಮಂದಿಯನ್ನ ಪೊಲೀಸರು ಬಂಧಿಸಿರುವ ಘಟನೆ ನಗರದ ನುಚ್ಚಂಬ್ಲಿ ಬಾವಿ ಬಳಿ ನಡೆದಿದೆ. ಧಾರವಾಡ ಟೌನ್ ಠಾಣೆ ಪೊಲೀಸರು ಆರೋಪಿಗಳನ್ನ ಸೆರೆಹಿಡಿದಿದ್ದಾರೆ.

ಬಂಧಿತ ಗಾಂಜಾ ಮಾರಾಟಗಾರರನ್ನ ಪೃಥ್ವಿ ಕೊಂಡಪಲ್ಲಿ, ಸತ್ಕಾರ್ ಮಾಡಲಗಿ, ಜಾವಿದ್ ಅಹ್ಮದ್, ಮೆಹಬೂಬ್ ಸಾಬ್, ರಾಜೇಸಾಬ್ ಹಂಚಿನಾಳ ಹಾಗೂ ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 3 ಕೆ.ಜಿ ಗಾಂಜಾ, 1 ಬೈಕ್ ಹಾಗೂ 1 ಕಾರ್​ನ ವಶಕ್ಕೆ ಪಡೆಯಲಾಗಿದೆ. 8.57 ಲಕ್ಷ ರೂಪಾಯಿ ಒಟ್ಟು ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್