AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗ ಕಲಿಯಲು ಬಂದು ‘ಲಾಕ್​ ಆದ’ ಆಸ್ಟ್ರೇಲಿಯಾ ಮಹಿಳೆ! ಪೊಲೀಸ್ರು ಏನ್ ಮಾಡಿದ್ರು?

ಧಾರವಾಡ: ಯೋಗ ಮತ್ತು ಮೆಡಿಟೇಶನ್ ಕಲಿಯಲು ಕರ್ನಾಟಕಕ್ಕೆ ಬಂದಿದ್ದ ಆಸ್ಟ್ರೇಲಿಯಾದ ಮಹಿಳೆ ಲಾಕ್​ಡೌನ್​ನಿಂದಾಗಿ ಕಳೆದ 2 ತಿಂಗಳಿಂದ ಹುಬ್ಬಳ್ಳಿಯಲ್ಲಿ ಸಿಲುಕಿಕೊಂಡಿದ್ದಳು. ಆಸ್ಟ್ರೇಲಿಯಾ ಮೂಲದ ನೈಶಾ ತವರಿಗೆ ಹೋಗಲು ಕಷ್ಟ ಪಡುತ್ತಿದ್ದು, ಮಹಿಳೆಯ ಕಷ್ಟಕ್ಕೆ ಸ್ಪಂಧಿಸಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಮಾನವೀಯತೆ ಮೆರೆದಿದ್ದಾರೆ. ಸದ್ಯ ಮಹಿಳೆಗೆ ಆಸ್ಟ್ರೇಲಿಯಾಕ್ಕೆ ತೆರಳಲು ಸಹಾಯ ಮಾಡಿದ್ದಾರೆ. ಊಟಕ್ಕೂ ಪರದಾಡುವ ಸ್ಥಿತಿಯಲ್ಲಿ ಮಹಿಳೆ ಇದ್ದಳು. ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡಿದ್ದಳು. ಅಲ್ಲೇ ಇದ್ದ ಎಸ್ಪಿ ವರ್ತಿಕಾ […]

ಯೋಗ ಕಲಿಯಲು ಬಂದು ‘ಲಾಕ್​ ಆದ’ ಆಸ್ಟ್ರೇಲಿಯಾ ಮಹಿಳೆ! ಪೊಲೀಸ್ರು ಏನ್ ಮಾಡಿದ್ರು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:May 29, 2020 | 2:11 PM

Share

ಧಾರವಾಡ: ಯೋಗ ಮತ್ತು ಮೆಡಿಟೇಶನ್ ಕಲಿಯಲು ಕರ್ನಾಟಕಕ್ಕೆ ಬಂದಿದ್ದ ಆಸ್ಟ್ರೇಲಿಯಾದ ಮಹಿಳೆ ಲಾಕ್​ಡೌನ್​ನಿಂದಾಗಿ ಕಳೆದ 2 ತಿಂಗಳಿಂದ ಹುಬ್ಬಳ್ಳಿಯಲ್ಲಿ ಸಿಲುಕಿಕೊಂಡಿದ್ದಳು. ಆಸ್ಟ್ರೇಲಿಯಾ ಮೂಲದ ನೈಶಾ ತವರಿಗೆ ಹೋಗಲು ಕಷ್ಟ ಪಡುತ್ತಿದ್ದು, ಮಹಿಳೆಯ ಕಷ್ಟಕ್ಕೆ ಸ್ಪಂಧಿಸಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಮಾನವೀಯತೆ ಮೆರೆದಿದ್ದಾರೆ.

ಸದ್ಯ ಮಹಿಳೆಗೆ ಆಸ್ಟ್ರೇಲಿಯಾಕ್ಕೆ ತೆರಳಲು ಸಹಾಯ ಮಾಡಿದ್ದಾರೆ. ಊಟಕ್ಕೂ ಪರದಾಡುವ ಸ್ಥಿತಿಯಲ್ಲಿ ಮಹಿಳೆ ಇದ್ದಳು. ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಭೇಟಿಯಾಗಿ ತಮ್ಮ ಅಳಲನ್ನು ತೋಡಿಕೊಂಡಿದ್ದಳು. ಅಲ್ಲೇ ಇದ್ದ ಎಸ್ಪಿ ವರ್ತಿಕಾ ಕಟಿಯಾರ್ ಮಹಿಳೆಯ ಸಹಾಯಕ್ಕೆ ಮುಂದಾಗಿದ್ದು, ಅವಳನ್ನ ಆಸ್ಟ್ರೇಲಿಯಾಗೆ ಕಳುಹಿಸಲು ಮುಂದಾಗಿದ್ದಾರೆ. ಇಂದು ಕ್ಯಾಬ್ ಮೂಲಕ ಬೆಂಗಳೂರಿಗೆ ಕಳುಹಿಸಿ ನಂತ್ರ ಅಲ್ಲಿಂದ ಆಸ್ಟ್ರೇಲಿಯಾದ ರಾಯಭಾರಿ ಜೊತೆ ಮಾತುಕತೆ ನಡೆಸಿ ದೆಹಲಿ ಮಾರ್ಗವಾಗಿ ಮತ್ತೆ ತನ್ನೂರಿಗೆ ಕಳುಹಿಸುವ ಭರವಸೆಯನ್ನ ಆಕೆಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Published On - 1:58 pm, Fri, 29 May 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ