AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ, ಬೌರಿಂಗ್, ಕೆಸಿಜಿ, ಸಂಜಯಗಾಂಧಿ, ಕಿಮ್ಸ್, ಆರ್ ಆರ್​ ಕಾಲೇಜ್ ಎಲ್ಲೂ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸಾಮನ್ಯ ಜನರು ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಅದ್ರಲ್ಲೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಇಂಥದ್ದೆ ಒಂದು ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ವರದಿಯಾಗಿದೆ. ನೀಲಸಂದ್ರದ ಆಟೋಚಾಲಕನ ತಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದ್ರೆ ಅವರಿಗೆ ಡಯಾಲಿಸಿಸ್‌ ಮಾಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಯಾವುದೇ ಆಸ್ಪತ್ರೆಗೆ ಹೋದ್ರೂ, ಡಯಾಲಿಸಿಸ್‌ ಮಾಡುತ್ತಿಲ್ಲ. ಮೊದಲೂ ಕೊರೊನಾ ಟೆಸ್ಟ್‌ ರಿಪೋರ್ಟ್‌ ತನ್ನಿ. ಆಮೇಲೆ ಚಿಕಿತ್ಸೆ ಅಂತಾ ಕೆಲವರು ವಾಪಸ್ ಕಳುಹಿಸಿದ್ರೆ, ಇನ್ನು ಕೆಲವೆಡೆ ಆಸ್ಪತ್ರೆಯಲ್ಲಿ […]

ವಿಕ್ಟೋರಿಯಾ, ಬೌರಿಂಗ್, ಕೆಸಿಜಿ, ಸಂಜಯಗಾಂಧಿ, ಕಿಮ್ಸ್, ಆರ್ ಆರ್​ ಕಾಲೇಜ್ ಎಲ್ಲೂ ಸಿಗ್ತಿಲ್ಲ ಚಿಕಿತ್ಸೆ
Guru
| Edited By: |

Updated on: Jul 04, 2020 | 11:11 AM

Share

ಬೆಂಗಳೂರು: ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸಾಮನ್ಯ ಜನರು ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಅದ್ರಲ್ಲೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಇಂಥದ್ದೆ ಒಂದು ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ವರದಿಯಾಗಿದೆ.

ನೀಲಸಂದ್ರದ ಆಟೋಚಾಲಕನ ತಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದ್ರೆ ಅವರಿಗೆ ಡಯಾಲಿಸಿಸ್‌ ಮಾಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಯಾವುದೇ ಆಸ್ಪತ್ರೆಗೆ ಹೋದ್ರೂ, ಡಯಾಲಿಸಿಸ್‌ ಮಾಡುತ್ತಿಲ್ಲ. ಮೊದಲೂ ಕೊರೊನಾ ಟೆಸ್ಟ್‌ ರಿಪೋರ್ಟ್‌ ತನ್ನಿ. ಆಮೇಲೆ ಚಿಕಿತ್ಸೆ ಅಂತಾ ಕೆಲವರು ವಾಪಸ್ ಕಳುಹಿಸಿದ್ರೆ, ಇನ್ನು ಕೆಲವೆಡೆ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲಾ ಅಂತಾ ವಾಪಸ್‌ ಕಳಿಸುತ್ತಿದ್ದಾರಂತೆ.

ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್, ಕೆಸಿ ಜನರಲ್, ಸಂಜಯ್ ಗಾಂಧಿ, ಕಿಮ್ಸ್, ರಾಜ ರಾಜೇಶ್ವರಿ ಮೆಡಿಕಲ್ ಕಾಲೇಜ್ ಹೀಗೆ ಎಲ್ಲಾ ಕಡೆ ಹೋದ್ರೂ ಚಿಕಿತ್ಸೆ ಕೊಡದೇ ವಾಪಸ್ ಕಳುಹಿಸುತ್ತಿದ್ದಾರಂತೆ. ಇದರಿಂದ ನೊಂದಿರುವ ಆಟೋಚಾಲಕ, ದಯವಿಟ್ಟು ನಮ್ಮ ತಂದೆಗೆ ಚಿಕಿತ್ಸೆ ಕೊಡಿ ಅಂತಾ ಆಟೋದಲ್ಲೇ ತಂದೆಯನ್ನು ಕೂರಿಸಿಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಾ ಗೋಗೆರಿಯುತ್ತಿದ್ದಾರೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?