AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ, ಬೌರಿಂಗ್, ಕೆಸಿಜಿ, ಸಂಜಯಗಾಂಧಿ, ಕಿಮ್ಸ್, ಆರ್ ಆರ್​ ಕಾಲೇಜ್ ಎಲ್ಲೂ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸಾಮನ್ಯ ಜನರು ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಅದ್ರಲ್ಲೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಇಂಥದ್ದೆ ಒಂದು ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ವರದಿಯಾಗಿದೆ. ನೀಲಸಂದ್ರದ ಆಟೋಚಾಲಕನ ತಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದ್ರೆ ಅವರಿಗೆ ಡಯಾಲಿಸಿಸ್‌ ಮಾಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಯಾವುದೇ ಆಸ್ಪತ್ರೆಗೆ ಹೋದ್ರೂ, ಡಯಾಲಿಸಿಸ್‌ ಮಾಡುತ್ತಿಲ್ಲ. ಮೊದಲೂ ಕೊರೊನಾ ಟೆಸ್ಟ್‌ ರಿಪೋರ್ಟ್‌ ತನ್ನಿ. ಆಮೇಲೆ ಚಿಕಿತ್ಸೆ ಅಂತಾ ಕೆಲವರು ವಾಪಸ್ ಕಳುಹಿಸಿದ್ರೆ, ಇನ್ನು ಕೆಲವೆಡೆ ಆಸ್ಪತ್ರೆಯಲ್ಲಿ […]

ವಿಕ್ಟೋರಿಯಾ, ಬೌರಿಂಗ್, ಕೆಸಿಜಿ, ಸಂಜಯಗಾಂಧಿ, ಕಿಮ್ಸ್, ಆರ್ ಆರ್​ ಕಾಲೇಜ್ ಎಲ್ಲೂ ಸಿಗ್ತಿಲ್ಲ ಚಿಕಿತ್ಸೆ
Guru
| Edited By: |

Updated on: Jul 04, 2020 | 11:11 AM

Share

ಬೆಂಗಳೂರು: ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸಾಮನ್ಯ ಜನರು ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಅದ್ರಲ್ಲೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಇಂಥದ್ದೆ ಒಂದು ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ವರದಿಯಾಗಿದೆ.

ನೀಲಸಂದ್ರದ ಆಟೋಚಾಲಕನ ತಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದ್ರೆ ಅವರಿಗೆ ಡಯಾಲಿಸಿಸ್‌ ಮಾಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಯಾವುದೇ ಆಸ್ಪತ್ರೆಗೆ ಹೋದ್ರೂ, ಡಯಾಲಿಸಿಸ್‌ ಮಾಡುತ್ತಿಲ್ಲ. ಮೊದಲೂ ಕೊರೊನಾ ಟೆಸ್ಟ್‌ ರಿಪೋರ್ಟ್‌ ತನ್ನಿ. ಆಮೇಲೆ ಚಿಕಿತ್ಸೆ ಅಂತಾ ಕೆಲವರು ವಾಪಸ್ ಕಳುಹಿಸಿದ್ರೆ, ಇನ್ನು ಕೆಲವೆಡೆ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲಾ ಅಂತಾ ವಾಪಸ್‌ ಕಳಿಸುತ್ತಿದ್ದಾರಂತೆ.

ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್, ಕೆಸಿ ಜನರಲ್, ಸಂಜಯ್ ಗಾಂಧಿ, ಕಿಮ್ಸ್, ರಾಜ ರಾಜೇಶ್ವರಿ ಮೆಡಿಕಲ್ ಕಾಲೇಜ್ ಹೀಗೆ ಎಲ್ಲಾ ಕಡೆ ಹೋದ್ರೂ ಚಿಕಿತ್ಸೆ ಕೊಡದೇ ವಾಪಸ್ ಕಳುಹಿಸುತ್ತಿದ್ದಾರಂತೆ. ಇದರಿಂದ ನೊಂದಿರುವ ಆಟೋಚಾಲಕ, ದಯವಿಟ್ಟು ನಮ್ಮ ತಂದೆಗೆ ಚಿಕಿತ್ಸೆ ಕೊಡಿ ಅಂತಾ ಆಟೋದಲ್ಲೇ ತಂದೆಯನ್ನು ಕೂರಿಸಿಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಾ ಗೋಗೆರಿಯುತ್ತಿದ್ದಾರೆ.

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ