AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾ, ಬೌರಿಂಗ್, ಕೆಸಿಜಿ, ಸಂಜಯಗಾಂಧಿ, ಕಿಮ್ಸ್, ಆರ್ ಆರ್​ ಕಾಲೇಜ್ ಎಲ್ಲೂ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸಾಮನ್ಯ ಜನರು ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಅದ್ರಲ್ಲೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಇಂಥದ್ದೆ ಒಂದು ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ವರದಿಯಾಗಿದೆ. ನೀಲಸಂದ್ರದ ಆಟೋಚಾಲಕನ ತಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದ್ರೆ ಅವರಿಗೆ ಡಯಾಲಿಸಿಸ್‌ ಮಾಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಯಾವುದೇ ಆಸ್ಪತ್ರೆಗೆ ಹೋದ್ರೂ, ಡಯಾಲಿಸಿಸ್‌ ಮಾಡುತ್ತಿಲ್ಲ. ಮೊದಲೂ ಕೊರೊನಾ ಟೆಸ್ಟ್‌ ರಿಪೋರ್ಟ್‌ ತನ್ನಿ. ಆಮೇಲೆ ಚಿಕಿತ್ಸೆ ಅಂತಾ ಕೆಲವರು ವಾಪಸ್ ಕಳುಹಿಸಿದ್ರೆ, ಇನ್ನು ಕೆಲವೆಡೆ ಆಸ್ಪತ್ರೆಯಲ್ಲಿ […]

ವಿಕ್ಟೋರಿಯಾ, ಬೌರಿಂಗ್, ಕೆಸಿಜಿ, ಸಂಜಯಗಾಂಧಿ, ಕಿಮ್ಸ್, ಆರ್ ಆರ್​ ಕಾಲೇಜ್ ಎಲ್ಲೂ ಸಿಗ್ತಿಲ್ಲ ಚಿಕಿತ್ಸೆ
Guru
| Updated By: ಸಾಧು ಶ್ರೀನಾಥ್​|

Updated on: Jul 04, 2020 | 11:11 AM

Share

ಬೆಂಗಳೂರು: ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸಾಮನ್ಯ ಜನರು ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಅದ್ರಲ್ಲೂ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಇಂಥದ್ದೆ ಒಂದು ಘಟನೆ ಬೆಂಗಳೂರಿನ ನೀಲಸಂದ್ರದಲ್ಲಿ ವರದಿಯಾಗಿದೆ.

ನೀಲಸಂದ್ರದ ಆಟೋಚಾಲಕನ ತಂದೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಆದ್ರೆ ಅವರಿಗೆ ಡಯಾಲಿಸಿಸ್‌ ಮಾಡಿಸಲು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಯಾವುದೇ ಆಸ್ಪತ್ರೆಗೆ ಹೋದ್ರೂ, ಡಯಾಲಿಸಿಸ್‌ ಮಾಡುತ್ತಿಲ್ಲ. ಮೊದಲೂ ಕೊರೊನಾ ಟೆಸ್ಟ್‌ ರಿಪೋರ್ಟ್‌ ತನ್ನಿ. ಆಮೇಲೆ ಚಿಕಿತ್ಸೆ ಅಂತಾ ಕೆಲವರು ವಾಪಸ್ ಕಳುಹಿಸಿದ್ರೆ, ಇನ್ನು ಕೆಲವೆಡೆ ಆಸ್ಪತ್ರೆಯಲ್ಲಿ ಬೆಡ್‌ ಇಲ್ಲಾ ಅಂತಾ ವಾಪಸ್‌ ಕಳಿಸುತ್ತಿದ್ದಾರಂತೆ.

ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್, ಕೆಸಿ ಜನರಲ್, ಸಂಜಯ್ ಗಾಂಧಿ, ಕಿಮ್ಸ್, ರಾಜ ರಾಜೇಶ್ವರಿ ಮೆಡಿಕಲ್ ಕಾಲೇಜ್ ಹೀಗೆ ಎಲ್ಲಾ ಕಡೆ ಹೋದ್ರೂ ಚಿಕಿತ್ಸೆ ಕೊಡದೇ ವಾಪಸ್ ಕಳುಹಿಸುತ್ತಿದ್ದಾರಂತೆ. ಇದರಿಂದ ನೊಂದಿರುವ ಆಟೋಚಾಲಕ, ದಯವಿಟ್ಟು ನಮ್ಮ ತಂದೆಗೆ ಚಿಕಿತ್ಸೆ ಕೊಡಿ ಅಂತಾ ಆಟೋದಲ್ಲೇ ತಂದೆಯನ್ನು ಕೂರಿಸಿಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಾ ಗೋಗೆರಿಯುತ್ತಿದ್ದಾರೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು