AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ. ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ […]

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 08, 2020 | 2:49 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ.

ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ಮಾಡಿಲ್ಲ. ಟೆಸ್ಟ್ ಮಾಡದೆ ಆಸ್ಪತ್ರೆಯ ಸಿಬ್ಬಂದಿ ಕಾನ್ಸ್‌ಟೇಬಲ್​ನ ಮನೆಗೆ ಕಳಿಸಿದ್ದರು.

ನಂತರ ಕರ್ತವ್ಯಕ್ಕೆ ಹಾಜರಾಗುವುದಕ್ಕೂ ಮುನ್ನ ಅಂದ್ರೆ ಜುಲೈ 4ರಂದು ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಪಿಸಿಗೆ ಸೋಂಕು ಇರುವುದು ದೃಢವಾಗಿದೆ. ಈಗ ಕಾನ್ಸ್‌ಟೇಬಲ್ ಜತೆಗಿದ್ದವರಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಡಿಸ್ಚಾರ್ಜ್​ಗೂ ಮುನ್ನ ಕೊರೊನಾ ಟೆಸ್ಟ್ ಮಾಡಬೇಕು ಎಂಬ ಸಂಗತಿ ಮರೆತು ಆರೋಗ್ಯ ಇಲಾಖೆಯ ಎಡವಟ್ಟು ಮಾಡಿದೆ. ಈ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

Published On - 9:55 am, Wed, 8 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ