AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ. ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ […]

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 08, 2020 | 2:49 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ.

ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ಮಾಡಿಲ್ಲ. ಟೆಸ್ಟ್ ಮಾಡದೆ ಆಸ್ಪತ್ರೆಯ ಸಿಬ್ಬಂದಿ ಕಾನ್ಸ್‌ಟೇಬಲ್​ನ ಮನೆಗೆ ಕಳಿಸಿದ್ದರು.

ನಂತರ ಕರ್ತವ್ಯಕ್ಕೆ ಹಾಜರಾಗುವುದಕ್ಕೂ ಮುನ್ನ ಅಂದ್ರೆ ಜುಲೈ 4ರಂದು ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಪಿಸಿಗೆ ಸೋಂಕು ಇರುವುದು ದೃಢವಾಗಿದೆ. ಈಗ ಕಾನ್ಸ್‌ಟೇಬಲ್ ಜತೆಗಿದ್ದವರಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಡಿಸ್ಚಾರ್ಜ್​ಗೂ ಮುನ್ನ ಕೊರೊನಾ ಟೆಸ್ಟ್ ಮಾಡಬೇಕು ಎಂಬ ಸಂಗತಿ ಮರೆತು ಆರೋಗ್ಯ ಇಲಾಖೆಯ ಎಡವಟ್ಟು ಮಾಡಿದೆ. ಈ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

Published On - 9:55 am, Wed, 8 July 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ