AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ. ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ […]

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 08, 2020 | 2:49 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ.

ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ಮಾಡಿಲ್ಲ. ಟೆಸ್ಟ್ ಮಾಡದೆ ಆಸ್ಪತ್ರೆಯ ಸಿಬ್ಬಂದಿ ಕಾನ್ಸ್‌ಟೇಬಲ್​ನ ಮನೆಗೆ ಕಳಿಸಿದ್ದರು.

ನಂತರ ಕರ್ತವ್ಯಕ್ಕೆ ಹಾಜರಾಗುವುದಕ್ಕೂ ಮುನ್ನ ಅಂದ್ರೆ ಜುಲೈ 4ರಂದು ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಪಿಸಿಗೆ ಸೋಂಕು ಇರುವುದು ದೃಢವಾಗಿದೆ. ಈಗ ಕಾನ್ಸ್‌ಟೇಬಲ್ ಜತೆಗಿದ್ದವರಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಡಿಸ್ಚಾರ್ಜ್​ಗೂ ಮುನ್ನ ಕೊರೊನಾ ಟೆಸ್ಟ್ ಮಾಡಬೇಕು ಎಂಬ ಸಂಗತಿ ಮರೆತು ಆರೋಗ್ಯ ಇಲಾಖೆಯ ಎಡವಟ್ಟು ಮಾಡಿದೆ. ಈ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

Published On - 9:55 am, Wed, 8 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?