AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ. ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ […]

ಆರೋಗ್ಯ ಇಲಾಖೆ ಎಡವಟ್ಟು: ಡಿಸ್ಚಾರ್ಜ್ ಆದ ಕಾನ್ಸ್‌ಟೇಬಲ್​ಗೆ ಸೋಂಕು
ಆಯೇಷಾ ಬಾನು
| Edited By: |

Updated on:Jul 08, 2020 | 2:49 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣದೆ ಮನುಷ್ಯರ ದೇಹ ಸೇರುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿರುವ ಎಡವಟ್ಟುಗಳು ಸೋಂಕು ಮತ್ತಷ್ಟು ಬಲಿಷ್ಠವಾಗಿ ಹರಡುವುದಕ್ಕೆ ಸಹಾಯ ಮಾಡಿದಂತಿದೆ. ಈಗ ಆರೋಗ್ಯ ಇಲಾಖೆ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಇದರಿಂದ ಕೊರೊನಾ ಸೋಂಕಿನ ಭಯ ಮತ್ತಷ್ಟು ಹೆಚ್ಚಾಗಿದೆ.

ಜೂನ್ 26ರಂದು ಚಾಮರಾಜಪೇಟೆ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಜುಲೈ 3ರಂದು ಆಸ್ಪತ್ರೆಯಿಂದ ಆತನನ್ನು ಡಿಸ್ಚಾರ್ಜ್ ಮಾಡಿದ್ದರು. ಡಿಸ್ಚಾರ್ಜ್ ಮಾಡುವುದಕ್ಕೂ ಮುನ್ನ ಕೊವಿಡ್ ಟೆಸ್ಟ್ ಮಾಡಿಲ್ಲ. ಟೆಸ್ಟ್ ಮಾಡದೆ ಆಸ್ಪತ್ರೆಯ ಸಿಬ್ಬಂದಿ ಕಾನ್ಸ್‌ಟೇಬಲ್​ನ ಮನೆಗೆ ಕಳಿಸಿದ್ದರು.

ನಂತರ ಕರ್ತವ್ಯಕ್ಕೆ ಹಾಜರಾಗುವುದಕ್ಕೂ ಮುನ್ನ ಅಂದ್ರೆ ಜುಲೈ 4ರಂದು ಕೊವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಪಿಸಿಗೆ ಸೋಂಕು ಇರುವುದು ದೃಢವಾಗಿದೆ. ಈಗ ಕಾನ್ಸ್‌ಟೇಬಲ್ ಜತೆಗಿದ್ದವರಿಗೆ ಕೊರೊನಾ ಸೋಂಕಿನ ಭೀತಿ ಶುರುವಾಗಿದೆ. ಡಿಸ್ಚಾರ್ಜ್​ಗೂ ಮುನ್ನ ಕೊರೊನಾ ಟೆಸ್ಟ್ ಮಾಡಬೇಕು ಎಂಬ ಸಂಗತಿ ಮರೆತು ಆರೋಗ್ಯ ಇಲಾಖೆಯ ಎಡವಟ್ಟು ಮಾಡಿದೆ. ಈ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

Published On - 9:55 am, Wed, 8 July 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ