AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:Jul 10, 2021 | 10:37 AM

Share

ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಾಗಿತ್ತು. ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಸುಮಾರು ಎರಡು ತಿಂಗಳಿಕ್ಕಿಂತ ಹೆಚ್ಚು ಲಾಕ್ ಆಗಿದ್ದ ರಾಜ್ಯ ಅನ್​ಲಾಕ್​ ಆಗಿದೆ. ಆದರೆ ಶಾಲೆ ಕಾಲೇಜುಗಳನ್ನು ಇನ್ನು ತೆರೆದಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಅರಂಭಿಸಲು ಚರ್ಚೆ ನಡೆಸಲಾಗುತ್ತಿದೆ.

ಶಿಕ್ಷಣ ತಜ್ಞರ ಒತ್ತಾಯ ಶಾಲೆ ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಲೆ ಆರಂಭಿಸುವಂತೆ ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ. ಶಿಕ್ಷಣ ತಜ್ಞರ ಒತ್ತಾಯದ ಬೆನ್ನಲೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊವಿಡ್ ತಾಂತ್ರಿಕ ಸಮಿತಿ ಸಲಹೆಯಂತೆ ಶಾಲೆ ಆರಂಭಿಸಲು ಒತ್ತಾಯಿಸಿದೆ.

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಶಾಲೆ ಆರಂಭಿಸಿ ಮಕ್ಕಳಿಗೆ ಕ್ಷಿರಭಾಗ್ಯ ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ

ಕುಮಾರಸ್ವಾಮಿ ಅಭಿಮಾನಿಗಳಿಗೆ ನೋವಾಗಿರಬಹುದು; ನಾನು ತಪ್ಪಾಗಿ ಮಾತಾಡಿದ್ದರೆ ಎಲ್ಲಿ ಬೇಕಾದರೂ ಕ್ಷಮೆ ಕೋರುವೆ: ರಾಕ್​ಲೈನ್ ವೆಂಕಟೇಶ್

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

(Karnataka School Reopen countdown started across the state)

Published On - 10:24 am, Sat, 10 July 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು