AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 10, 2021 | 10:37 AM

Share

ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಾಗಿತ್ತು. ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಸುಮಾರು ಎರಡು ತಿಂಗಳಿಕ್ಕಿಂತ ಹೆಚ್ಚು ಲಾಕ್ ಆಗಿದ್ದ ರಾಜ್ಯ ಅನ್​ಲಾಕ್​ ಆಗಿದೆ. ಆದರೆ ಶಾಲೆ ಕಾಲೇಜುಗಳನ್ನು ಇನ್ನು ತೆರೆದಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಅರಂಭಿಸಲು ಚರ್ಚೆ ನಡೆಸಲಾಗುತ್ತಿದೆ.

ಶಿಕ್ಷಣ ತಜ್ಞರ ಒತ್ತಾಯ ಶಾಲೆ ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಲೆ ಆರಂಭಿಸುವಂತೆ ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ. ಶಿಕ್ಷಣ ತಜ್ಞರ ಒತ್ತಾಯದ ಬೆನ್ನಲೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊವಿಡ್ ತಾಂತ್ರಿಕ ಸಮಿತಿ ಸಲಹೆಯಂತೆ ಶಾಲೆ ಆರಂಭಿಸಲು ಒತ್ತಾಯಿಸಿದೆ.

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಶಾಲೆ ಆರಂಭಿಸಿ ಮಕ್ಕಳಿಗೆ ಕ್ಷಿರಭಾಗ್ಯ ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ

ಕುಮಾರಸ್ವಾಮಿ ಅಭಿಮಾನಿಗಳಿಗೆ ನೋವಾಗಿರಬಹುದು; ನಾನು ತಪ್ಪಾಗಿ ಮಾತಾಡಿದ್ದರೆ ಎಲ್ಲಿ ಬೇಕಾದರೂ ಕ್ಷಮೆ ಕೋರುವೆ: ರಾಕ್​ಲೈನ್ ವೆಂಕಟೇಶ್

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

(Karnataka School Reopen countdown started across the state)

Published On - 10:24 am, Sat, 10 July 21

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!