AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ.

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್
ಸಾಂಕೇತಿಕ ಚಿತ್ರ
TV9 Web
| Updated By: sandhya thejappa|

Updated on:Jul 10, 2021 | 10:37 AM

Share

ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಾಗಿತ್ತು. ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಸುಮಾರು ಎರಡು ತಿಂಗಳಿಕ್ಕಿಂತ ಹೆಚ್ಚು ಲಾಕ್ ಆಗಿದ್ದ ರಾಜ್ಯ ಅನ್​ಲಾಕ್​ ಆಗಿದೆ. ಆದರೆ ಶಾಲೆ ಕಾಲೇಜುಗಳನ್ನು ಇನ್ನು ತೆರೆದಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಅರಂಭಿಸಲು ಚರ್ಚೆ ನಡೆಸಲಾಗುತ್ತಿದೆ.

ಶಿಕ್ಷಣ ತಜ್ಞರ ಒತ್ತಾಯ ಶಾಲೆ ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಲೆ ಆರಂಭಿಸುವಂತೆ ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ. ಶಿಕ್ಷಣ ತಜ್ಞರ ಒತ್ತಾಯದ ಬೆನ್ನಲೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊವಿಡ್ ತಾಂತ್ರಿಕ ಸಮಿತಿ ಸಲಹೆಯಂತೆ ಶಾಲೆ ಆರಂಭಿಸಲು ಒತ್ತಾಯಿಸಿದೆ.

ಕೊರೊನಾದಿಂದ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್​ಲೈನ್​ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸುತ್ತಿದ್ದಾರೆ. ಶಾಲೆ ಆರಂಭಿಸಿ ಮಕ್ಕಳಿಗೆ ಕ್ಷಿರಭಾಗ್ಯ ಹಾಗೂ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ

ಕುಮಾರಸ್ವಾಮಿ ಅಭಿಮಾನಿಗಳಿಗೆ ನೋವಾಗಿರಬಹುದು; ನಾನು ತಪ್ಪಾಗಿ ಮಾತಾಡಿದ್ದರೆ ಎಲ್ಲಿ ಬೇಕಾದರೂ ಕ್ಷಮೆ ಕೋರುವೆ: ರಾಕ್​ಲೈನ್ ವೆಂಕಟೇಶ್

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

(Karnataka School Reopen countdown started across the state)

Published On - 10:24 am, Sat, 10 July 21

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ