AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ

ನಗರಾದದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ ಪ್ರತಿಭಟನಾಕಾರರು; ವ್ಯಾಪಾರಿಗಳಿಗೆ ಆವಾಜ್​, ಬೈಗುಳ
ಪ್ರತಿಭಟನಾಕಾರರು ಬಸ್​ ಎದುರು ಮಲಗಿರುವುದು (ಎಡ), ವರ್ತಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ (ಬಲ)
Lakshmi Hegde
| Edited By: |

Updated on:Dec 05, 2020 | 10:37 AM

Share

ಹಾಸನ: ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಂದ್ ನಡೆಯುತ್ತಿದ್ದು, ನಗರದ ಎನ್​.ಆರ್​. ವೃತ್ತದಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ಬಸ್​ಗಳಿಗೆ ಅಡ್ಡ ಮಲಗಿ ರಂಪಾಟ ಮಾಡಿದ್ದಾರೆ.

ಅದಾಗಲೇ ಬೆಳಗ್ಗೆಯಿಂದ ಸಂಚಾರ ಆರಂಭಿಸಿದ್ದ ಬಸ್​ಗಳಿಗೆ ಅಡ್ಡಮಲಗಿದವರನ್ನು ಪೊಲೀಸರು ಚದುರಿಸಿದ್ದಾರೆ. ಇನ್ನು ಬಿಎಂ ರಸ್ತೆಯ ಬಳಿ ತೆರೆದಿರುವ ಹೋಟೆಲ್, ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುತ್ತಿದ್ದಾರೆ. ಬಂದ್​ಗೆ ಕರೆ ಕೊಟ್ಟಿದ್ದರೂ ಯಾಕಾಗಿ ವ್ಯಾಪಾರ ನಡೆಸುತ್ತಿದ್ದೀರಿ ಎಂದು ಆವಾಜ್ ಹಾಕುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮತ್ತು ವರ್ತಕರ ನಡುವೆ ವಾಗ್ವಾದ ನಡೆಯುತ್ತಿದೆ. ದರ್ಪದಿಂದ ಹೇಳಿದರೆ ಬಂದ್ ಮಾಡೋದಿಲ್ಲ.. ಮನವಿ ಮಾಡಿ ಎಂದು ವ್ಯಾಪಾರಿಗಳು ತಿರುಗೇಟು ನೀಡಿದ್ದಾರೆ.

ಅದರಲ್ಲೂ ಓರ್ವ ವರ್ತಕನಂತೂ, ಯಾರದ್ದೋ ಸಾವಾಗಿದೆ..ತುರ್ತಾಗಿ ಒಂದಷ್ಟು ಸಾಮಾನು ಬೇಕು ಎಂದು ಬಂದಿದ್ದಾರೆ. ಅವರಿಗೆ ಕೊಡೋದು ತಪ್ಪಾ? ಸಮಾಧಾನದಿಂದ ಹೇಳಿ, ಹೀಗೆಲ್ಲ ಕೂಗಾಡಬೇಡಿ, ಸಮಾಧಾನದಿಂದ ಹೇಳಿದರೆ ನಾವೂ ಕ್ಲೋಸ್ ಮಾಡುತ್ತೇವೆ ಎಂದು ಖಾರವಾಗಿಯೇ ಹೇಳಿದ್ದಾರೆ.

ನಗರದಾದ್ಯಂತ ಪಾದಯಾತ್ರೆಯಲ್ಲಿ ತೆರಳಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸುತ್ತಿರುವ ಪ್ರತಿಭಟನಾಕಾರರನ್ನು ಪೊಲೀಸರು ಹಿಂಬಾಲಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಟೌನ್ ಹಾಲ್ ಆಯ್ತು ಪ್ರತಿಭಟನೆಯ ಪವರ್ ಸೆಂಟರ್: ಒಬ್ಬರು ಅರೆಸ್ಟ್​ ಆಗ್ತಿದಂತೆ ಮತ್ತೊಂದು ಗುಂಪು ಧರಣಿಗೆ ರೆಡಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ಕರ್ನಾಟಕ ಬಂದ್: ಶಾಸಕ ಯತ್ನಾಳ್ ಅಣಕು ಶವಯಾತ್ರೆ,​ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಕಿಡಿ

Published On - 10:24 am, Sat, 5 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ