AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಹಿಂಸಾಚಾರ: ಬಂಧಿತ ಮತ್ತೊಬ್ಬ ಆರೋಪಿ ಮದರಸಾದಲ್ಲಿ ಶಿಕ್ಷಕ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿ ಸೈಯದ್‌ ಅಸನಾನ್‌ ಹೆಸರನ್ನ ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಸೈಯದ್ ಅಸನಾನ್ ಪ್ರಕರಣದ ರೂವಾರಿ. ಈತ ಗಲಾಟೆಗೆ ಕುಮ್ಮಕ್ಕು ನೀಡುವ ಜೊತೆಗೆ ಕಲ್ಲುತೂರಾಟದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೈಯದ್ ಅಸನಾನ್ ಮೂಲತಃ ಮದರಸಾದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾನೆ. ಅಸನಾನ್​ನನ್ನು ಇಂದು ಬೆಳಗ್ಗೆ 3.30ರ ಸುಮಾರಿಗೆ ಪೊಲೀಸರು ಬಂಧಿಸಿದ್ದರು.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಹಿಂಸಾಚಾರ: ಬಂಧಿತ ಮತ್ತೊಬ್ಬ ಆರೋಪಿ ಮದರಸಾದಲ್ಲಿ ಶಿಕ್ಷಕ
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
KUSHAL V
| Edited By: |

Updated on: Aug 12, 2020 | 2:34 PM

Share

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿ ಸೈಯದ್‌ ಅಸನಾನ್‌ ಹೆಸರನ್ನ ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಸೈಯದ್ ಅಸನಾನ್ ಪ್ರಕರಣದ ರೂವಾರಿ. ಈತ ಗಲಾಟೆಗೆ ಕುಮ್ಮಕ್ಕು ನೀಡುವ ಜೊತೆಗೆ ಕಲ್ಲುತೂರಾಟದಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. ಸೈಯದ್ ಅಸನಾನ್ ಮೂಲತಃ ಮದರಸಾದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾನೆ. ಅಸನಾನ್​ನನ್ನು ಇಂದು ಬೆಳಗ್ಗೆ 3.30ರ ಸುಮಾರಿಗೆ ಪೊಲೀಸರು ಬಂಧಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್