AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಂದ ಹೊರಬಂದ ನವೀನ್.. ರಾಜಕೀಯವಾಗಿ ನನ್ನ ಮಾವನನ್ನ ಮುಗಿಸುವ ಪಿತೂರಿ ಅದಾಗಿತ್ತು

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್​ಬುಕ್​ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಹಾಗೂ ಹಲವರಿಗೆ ಸಮಸ್ಯೆಯಾಗಿದೆ. ಈ ವಿಚಾರವಾಗಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದಾನೆ. ಆದರೆ ನಾನು ಫೊಸ್ಟ್ ಹಾಕಿರಲಿಲ್ಲ ಆದರೆ ನಾನು ಫೊಸ್ಟ್ ಹಾಕಿರಲಿಲ್ಲ. ಬದಲಿಗೆ ಫಿರೋಜ್ ಪಾಷಾ ಎಂಬಾತ ಹಾಕಿದ್ದ ಪೊಸ್ಟ್ ಗೆ ನಾನು ರಿಪ್ಲೇ ಮಾಡಿದ್ದೆ‌. ಗೂಗಲ್ ನಿಂದ […]

ಜೈಲಿಂದ ಹೊರಬಂದ ನವೀನ್.. ರಾಜಕೀಯವಾಗಿ ನನ್ನ ಮಾವನನ್ನ ಮುಗಿಸುವ ಪಿತೂರಿ ಅದಾಗಿತ್ತು
ಸಾಧು ಶ್ರೀನಾಥ್​
|

Updated on:Oct 23, 2020 | 5:18 PM

Share

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್​ಬುಕ್​ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಹಾಗೂ ಹಲವರಿಗೆ ಸಮಸ್ಯೆಯಾಗಿದೆ. ಈ ವಿಚಾರವಾಗಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದಾನೆ.

ಆದರೆ ನಾನು ಫೊಸ್ಟ್ ಹಾಕಿರಲಿಲ್ಲ ಆದರೆ ನಾನು ಫೊಸ್ಟ್ ಹಾಕಿರಲಿಲ್ಲ. ಬದಲಿಗೆ ಫಿರೋಜ್ ಪಾಷಾ ಎಂಬಾತ ಹಾಕಿದ್ದ ಪೊಸ್ಟ್ ಗೆ ನಾನು ರಿಪ್ಲೇ ಮಾಡಿದ್ದೆ‌. ಗೂಗಲ್ ನಿಂದ ಡೌನ್ ಲೋಡ್ ಮಾಡಿ ನಾನು ಆ ರಿಪ್ಲೇ ಪೊಸ್ಟ್ ಮಾಡಿದ್ದೆ. ಆ ಪೊಸ್ಟ್ ನಂತರ ಕೆಲವೇ ಗಂಟೆಗಳಲ್ಲಿ ನಾನು ಡಿಲಿಟ್ ಮಾಡಿದ್ದೆ. ಆದರೆ ಅದು ಇಷ್ಟು ದೊಡ್ಡ ಗಲಭೆಗೆ ಕಾರಣ ಆಗತ್ತೆ ಅಂತ ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾನೆ.

ಸಿಸಿಬಿ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದ್ರಲ್ಲಿ ಯಾರ ಕೆಲಸ ಇದು ಅಂತಾ ಕೂಡ ತಿಳಿಸಿದ್ದಾರೆ. ರಾಜಕೀಯವಾಗಿ ನನ್ನ ಮಾವ ಅಖಂಡ ಶ್ರೀನಿವಾಸರವರ ಮುಗಿಸಬೇಕು ಅಂತ ಮಾಡಿದ ಪಿತೂರಿ ಅಂತ ಗೊತ್ತಾಗಿದೆ ಎಂದೂ ನವೀನ್ ಹೇಳಿದ್ದಾನೆ.

Published On - 5:16 pm, Fri, 23 October 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್