AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಂದ ಹೊರಬಂದ ನವೀನ್.. ರಾಜಕೀಯವಾಗಿ ನನ್ನ ಮಾವನನ್ನ ಮುಗಿಸುವ ಪಿತೂರಿ ಅದಾಗಿತ್ತು

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್​ಬುಕ್​ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಹಾಗೂ ಹಲವರಿಗೆ ಸಮಸ್ಯೆಯಾಗಿದೆ. ಈ ವಿಚಾರವಾಗಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದಾನೆ. ಆದರೆ ನಾನು ಫೊಸ್ಟ್ ಹಾಕಿರಲಿಲ್ಲ ಆದರೆ ನಾನು ಫೊಸ್ಟ್ ಹಾಕಿರಲಿಲ್ಲ. ಬದಲಿಗೆ ಫಿರೋಜ್ ಪಾಷಾ ಎಂಬಾತ ಹಾಕಿದ್ದ ಪೊಸ್ಟ್ ಗೆ ನಾನು ರಿಪ್ಲೇ ಮಾಡಿದ್ದೆ‌. ಗೂಗಲ್ ನಿಂದ […]

ಜೈಲಿಂದ ಹೊರಬಂದ ನವೀನ್.. ರಾಜಕೀಯವಾಗಿ ನನ್ನ ಮಾವನನ್ನ ಮುಗಿಸುವ ಪಿತೂರಿ ಅದಾಗಿತ್ತು
ಸಾಧು ಶ್ರೀನಾಥ್​
|

Updated on:Oct 23, 2020 | 5:18 PM

Share

ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತ ಫೇಸ್​ಬುಕ್​ ನವೀನ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಜೈಲಿನಿಂದ ಹೊರಬಂದು ಮಾತನಾಡಿದ ನವೀನ್ ‘ನಾನು ಆ ಪೋಸ್ಟ್ ಹಾಕಿದ್ದು ತಪ್ಪು. ನನ್ನ ತಪ್ಪು ನಾನು ಒಪ್ಪಿಕೊಳ್ಳುತ್ತೇನೆ. ನನ್ನಿಂದ ಸಾರ್ವಜನಿಕರಿಗೆ ಹಾಗೂ ಹಲವರಿಗೆ ಸಮಸ್ಯೆಯಾಗಿದೆ. ಈ ವಿಚಾರವಾಗಿ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದಾನೆ.

ಆದರೆ ನಾನು ಫೊಸ್ಟ್ ಹಾಕಿರಲಿಲ್ಲ ಆದರೆ ನಾನು ಫೊಸ್ಟ್ ಹಾಕಿರಲಿಲ್ಲ. ಬದಲಿಗೆ ಫಿರೋಜ್ ಪಾಷಾ ಎಂಬಾತ ಹಾಕಿದ್ದ ಪೊಸ್ಟ್ ಗೆ ನಾನು ರಿಪ್ಲೇ ಮಾಡಿದ್ದೆ‌. ಗೂಗಲ್ ನಿಂದ ಡೌನ್ ಲೋಡ್ ಮಾಡಿ ನಾನು ಆ ರಿಪ್ಲೇ ಪೊಸ್ಟ್ ಮಾಡಿದ್ದೆ. ಆ ಪೊಸ್ಟ್ ನಂತರ ಕೆಲವೇ ಗಂಟೆಗಳಲ್ಲಿ ನಾನು ಡಿಲಿಟ್ ಮಾಡಿದ್ದೆ. ಆದರೆ ಅದು ಇಷ್ಟು ದೊಡ್ಡ ಗಲಭೆಗೆ ಕಾರಣ ಆಗತ್ತೆ ಅಂತ ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾನೆ.

ಸಿಸಿಬಿ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದ್ರಲ್ಲಿ ಯಾರ ಕೆಲಸ ಇದು ಅಂತಾ ಕೂಡ ತಿಳಿಸಿದ್ದಾರೆ. ರಾಜಕೀಯವಾಗಿ ನನ್ನ ಮಾವ ಅಖಂಡ ಶ್ರೀನಿವಾಸರವರ ಮುಗಿಸಬೇಕು ಅಂತ ಮಾಡಿದ ಪಿತೂರಿ ಅಂತ ಗೊತ್ತಾಗಿದೆ ಎಂದೂ ನವೀನ್ ಹೇಳಿದ್ದಾನೆ.

Published On - 5:16 pm, Fri, 23 October 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ