AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಜೆ ಹಳ್ಳಿ ಗಲಾಟೆ: ರಾತ್ರೋರಾತ್ರಿ 80 ಆರೋಪಿಗಳು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಬಂಧಿತ 80 ಆರೋಪಿಗಳನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಬಳಿ ಫೇಸ್​ಬುಕ್ ಪೋಸ್ಟ್​ನಿಂದಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 200 ಕ್ಕೂ ಅಧಿಕ ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಕಿ 80 ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, 80 ಆರೋಪಿಗಳನ್ನು ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಪೊಲೀಸರು, ಬಂಧಿತರನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಕೋರ್ಟ್‌ಗೆ […]

ಡಿ.ಜೆ ಹಳ್ಳಿ ಗಲಾಟೆ: ರಾತ್ರೋರಾತ್ರಿ 80 ಆರೋಪಿಗಳು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: Aug 14, 2020 | 8:52 AM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಬಂಧಿತ 80 ಆರೋಪಿಗಳನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಬಳಿ ಫೇಸ್​ಬುಕ್ ಪೋಸ್ಟ್​ನಿಂದಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, 200 ಕ್ಕೂ ಅಧಿಕ ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಕಿ 80 ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, 80 ಆರೋಪಿಗಳನ್ನು ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗಿದೆ.

ಪೊಲೀಸರು, ಬಂಧಿತರನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ಆರೋಪಿಗಳನ್ನು ಬೆಂಗಳೂರಿನಲ್ಲಿ ಇರಿಸಿದ್ರೆ ಗಲಾಟೆ ಆಗುವ ಸಾಧ್ಯತೆ ಇದೆ. ಹೀಗಾಗಿ 80 ಆರೋಪಿಗಳನ್ನು ಸಿಸಿಬಿ, ಕೆಎಸ್‌ಆರ್‌ಪಿ ಭದ್ರತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದಾರೆ. ಇನ್ನು ಬಂಧಿತರಲ್ಲಿ ಮೂವರಿಗೆ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಇರುವ ಕಾರಣ ಅವರನ್ನು ಕೋವಿಡ್ ಕೇರ್ ಸೆಂಟರ್​ಗೆ ರವಾನಿಸಲಾಗಿದೆ. ಉಳಿದಂತೆ ಹದಿನೈದು ಅರೋಪಿಗಳನ್ನು ಐದು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ