AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KG ಹಳ್ಳಿ- DJ ಹಳ್ಳಿ ಗಲಾಟೆ: ಕಾಂಗ್ರೆಸ್​ ಪಕ್ಷಕ್ಕೆ ಡಬಲ್​ ಹೊಡೆತ

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣೆಗಳ ಮೇಲೆ ದಾಳಿ ನಡೆಸಿದ ಪ್ರಕರಣವು ಇದೀಗ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ನಾವು ಮುಸ್ಲಿಮರ ಪರವಾಗಿದ್ದೇವೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ತೋರಿಸುವ ಅನಿವಾರ್ಯ ಎದುರಾಗಿದೆ. ಜೊತೆಗೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೂ ಆಗ್ರಹಿಸುವ ಅನಿವಾರ್ಯತೆ ಕಾಂಗ್ರೆಸ್​ಗೆ ಎದುರಾಗಿದೆ. ಹೀಗಾಗಿ, ಘಟನೆ ಬಗ್ಗೆ ಕಾಂಗ್ರೆಸ್‌ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡುತ್ತಿದೆ. ಘಟನೆಯನ್ನ ಖಂಡಿಸುತ್ತಲೇ ಕಾಂಗ್ರೆಸ್‌ ನಾಯಕರು ಸಮಗ್ರ ತನಿಖೆಗೆ ಒತ್ತಾಯಿಸುತ್ತಿರುವ ಸನ್ನಿವೇಶ ಕಾಣಿಸುತ್ತಿದೆ. ಈ ನಡುವೆ ಘಟನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡಬಲ್ ಹೊಡೆತ […]

KG ಹಳ್ಳಿ- DJ ಹಳ್ಳಿ ಗಲಾಟೆ: ಕಾಂಗ್ರೆಸ್​ ಪಕ್ಷಕ್ಕೆ ಡಬಲ್​ ಹೊಡೆತ
KUSHAL V
| Edited By: |

Updated on: Aug 13, 2020 | 11:48 AM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣೆಗಳ ಮೇಲೆ ದಾಳಿ ನಡೆಸಿದ ಪ್ರಕರಣವು ಇದೀಗ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ.

ನಾವು ಮುಸ್ಲಿಮರ ಪರವಾಗಿದ್ದೇವೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ತೋರಿಸುವ ಅನಿವಾರ್ಯ ಎದುರಾಗಿದೆ. ಜೊತೆಗೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೂ ಆಗ್ರಹಿಸುವ ಅನಿವಾರ್ಯತೆ ಕಾಂಗ್ರೆಸ್​ಗೆ ಎದುರಾಗಿದೆ. ಹೀಗಾಗಿ, ಘಟನೆ ಬಗ್ಗೆ ಕಾಂಗ್ರೆಸ್‌ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡುತ್ತಿದೆ. ಘಟನೆಯನ್ನ ಖಂಡಿಸುತ್ತಲೇ ಕಾಂಗ್ರೆಸ್‌ ನಾಯಕರು ಸಮಗ್ರ ತನಿಖೆಗೆ ಒತ್ತಾಯಿಸುತ್ತಿರುವ ಸನ್ನಿವೇಶ ಕಾಣಿಸುತ್ತಿದೆ.

ಈ ನಡುವೆ ಘಟನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡಬಲ್ ಹೊಡೆತ ಬಿದ್ದಿದೆ. ಒಂದೆಡೆ ಘಟನೆಯ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ನೇರವಾಗಿ ಟೀಕಿಸುತ್ತಿದ್ದರೆ ಮತ್ತೊಂದೆಡೆ SDPIನಿಂದ ದುಷ್ಕರ್ಮಿಗಳ ಕೃತ್ಯಕ್ಕೆ ಸಮರ್ಥನೆ ದೊರಕುತ್ತಿದೆ. ದುಷ್ಕರ್ಮಿಗಳ ಕೃತ್ಯಕ್ಕಿಂತ SDPI ಪಕ್ಷವು ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೇ ಎತ್ತಿ ಹೇಳ್ತಿದೆ.

ಪೊಲೀಸರು ವಿಳಂಬ ಮಾಡಿದ್ದರಿಂದಲೇ ಗಲಭೆ ಉಂಟಾಗಿದ್ದು. ಪೊಲೀಸರ ವಿರುದ್ಧ ಆರೋಪಿಸಿ SDPIನಿಂದ ಕೃತ್ಯಕ್ಕೆ ಸಮರ್ಥನೆ ಸಿಗುತ್ತಿದೆ. ದುಷ್ಕರ್ಮಿಗಳನ್ನು ಸಮರ್ಥಿಸಿಕೊಳ್ಳುವುದರಿಂದ ಮುಸ್ಲಿಮರ ಒಲವು SDPIನತ್ತ ತಿರುಗುವು ಸಾಧ್ಯತೆಯಿದೆ. ಸಣ್ಣ ಪ್ರಮಾಣದಲ್ಲಿ ಒಲವು ಗಿಟ್ಟಿಸಿದರೂ ಕಾಂಗ್ರೆಸ್​ಗೆ ಹೊಡೆತ ಬೀಳುತ್ತೆ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?