AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KG ಹಳ್ಳಿ- DJ ಹಳ್ಳಿ ಗಲಾಟೆ: ಕಾಂಗ್ರೆಸ್​ ಪಕ್ಷಕ್ಕೆ ಡಬಲ್​ ಹೊಡೆತ

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣೆಗಳ ಮೇಲೆ ದಾಳಿ ನಡೆಸಿದ ಪ್ರಕರಣವು ಇದೀಗ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ನಾವು ಮುಸ್ಲಿಮರ ಪರವಾಗಿದ್ದೇವೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ತೋರಿಸುವ ಅನಿವಾರ್ಯ ಎದುರಾಗಿದೆ. ಜೊತೆಗೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೂ ಆಗ್ರಹಿಸುವ ಅನಿವಾರ್ಯತೆ ಕಾಂಗ್ರೆಸ್​ಗೆ ಎದುರಾಗಿದೆ. ಹೀಗಾಗಿ, ಘಟನೆ ಬಗ್ಗೆ ಕಾಂಗ್ರೆಸ್‌ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡುತ್ತಿದೆ. ಘಟನೆಯನ್ನ ಖಂಡಿಸುತ್ತಲೇ ಕಾಂಗ್ರೆಸ್‌ ನಾಯಕರು ಸಮಗ್ರ ತನಿಖೆಗೆ ಒತ್ತಾಯಿಸುತ್ತಿರುವ ಸನ್ನಿವೇಶ ಕಾಣಿಸುತ್ತಿದೆ. ಈ ನಡುವೆ ಘಟನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡಬಲ್ ಹೊಡೆತ […]

KG ಹಳ್ಳಿ- DJ ಹಳ್ಳಿ ಗಲಾಟೆ: ಕಾಂಗ್ರೆಸ್​ ಪಕ್ಷಕ್ಕೆ ಡಬಲ್​ ಹೊಡೆತ
KUSHAL V
| Edited By: |

Updated on: Aug 13, 2020 | 11:48 AM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣೆಗಳ ಮೇಲೆ ದಾಳಿ ನಡೆಸಿದ ಪ್ರಕರಣವು ಇದೀಗ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ.

ನಾವು ಮುಸ್ಲಿಮರ ಪರವಾಗಿದ್ದೇವೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ತೋರಿಸುವ ಅನಿವಾರ್ಯ ಎದುರಾಗಿದೆ. ಜೊತೆಗೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೂ ಆಗ್ರಹಿಸುವ ಅನಿವಾರ್ಯತೆ ಕಾಂಗ್ರೆಸ್​ಗೆ ಎದುರಾಗಿದೆ. ಹೀಗಾಗಿ, ಘಟನೆ ಬಗ್ಗೆ ಕಾಂಗ್ರೆಸ್‌ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡುತ್ತಿದೆ. ಘಟನೆಯನ್ನ ಖಂಡಿಸುತ್ತಲೇ ಕಾಂಗ್ರೆಸ್‌ ನಾಯಕರು ಸಮಗ್ರ ತನಿಖೆಗೆ ಒತ್ತಾಯಿಸುತ್ತಿರುವ ಸನ್ನಿವೇಶ ಕಾಣಿಸುತ್ತಿದೆ.

ಈ ನಡುವೆ ಘಟನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡಬಲ್ ಹೊಡೆತ ಬಿದ್ದಿದೆ. ಒಂದೆಡೆ ಘಟನೆಯ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ನೇರವಾಗಿ ಟೀಕಿಸುತ್ತಿದ್ದರೆ ಮತ್ತೊಂದೆಡೆ SDPIನಿಂದ ದುಷ್ಕರ್ಮಿಗಳ ಕೃತ್ಯಕ್ಕೆ ಸಮರ್ಥನೆ ದೊರಕುತ್ತಿದೆ. ದುಷ್ಕರ್ಮಿಗಳ ಕೃತ್ಯಕ್ಕಿಂತ SDPI ಪಕ್ಷವು ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೇ ಎತ್ತಿ ಹೇಳ್ತಿದೆ.

ಪೊಲೀಸರು ವಿಳಂಬ ಮಾಡಿದ್ದರಿಂದಲೇ ಗಲಭೆ ಉಂಟಾಗಿದ್ದು. ಪೊಲೀಸರ ವಿರುದ್ಧ ಆರೋಪಿಸಿ SDPIನಿಂದ ಕೃತ್ಯಕ್ಕೆ ಸಮರ್ಥನೆ ಸಿಗುತ್ತಿದೆ. ದುಷ್ಕರ್ಮಿಗಳನ್ನು ಸಮರ್ಥಿಸಿಕೊಳ್ಳುವುದರಿಂದ ಮುಸ್ಲಿಮರ ಒಲವು SDPIನತ್ತ ತಿರುಗುವು ಸಾಧ್ಯತೆಯಿದೆ. ಸಣ್ಣ ಪ್ರಮಾಣದಲ್ಲಿ ಒಲವು ಗಿಟ್ಟಿಸಿದರೂ ಕಾಂಗ್ರೆಸ್​ಗೆ ಹೊಡೆತ ಬೀಳುತ್ತೆ.

Follow Us
KUSHAL V
KUSHAL V
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​