AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KG ಹಳ್ಳಿ- DJ ಹಳ್ಳಿ ಗಲಾಟೆ: ಕಾಂಗ್ರೆಸ್​ ಪಕ್ಷಕ್ಕೆ ಡಬಲ್​ ಹೊಡೆತ

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣೆಗಳ ಮೇಲೆ ದಾಳಿ ನಡೆಸಿದ ಪ್ರಕರಣವು ಇದೀಗ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ನಾವು ಮುಸ್ಲಿಮರ ಪರವಾಗಿದ್ದೇವೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ತೋರಿಸುವ ಅನಿವಾರ್ಯ ಎದುರಾಗಿದೆ. ಜೊತೆಗೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೂ ಆಗ್ರಹಿಸುವ ಅನಿವಾರ್ಯತೆ ಕಾಂಗ್ರೆಸ್​ಗೆ ಎದುರಾಗಿದೆ. ಹೀಗಾಗಿ, ಘಟನೆ ಬಗ್ಗೆ ಕಾಂಗ್ರೆಸ್‌ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡುತ್ತಿದೆ. ಘಟನೆಯನ್ನ ಖಂಡಿಸುತ್ತಲೇ ಕಾಂಗ್ರೆಸ್‌ ನಾಯಕರು ಸಮಗ್ರ ತನಿಖೆಗೆ ಒತ್ತಾಯಿಸುತ್ತಿರುವ ಸನ್ನಿವೇಶ ಕಾಣಿಸುತ್ತಿದೆ. ಈ ನಡುವೆ ಘಟನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡಬಲ್ ಹೊಡೆತ […]

KG ಹಳ್ಳಿ- DJ ಹಳ್ಳಿ ಗಲಾಟೆ: ಕಾಂಗ್ರೆಸ್​ ಪಕ್ಷಕ್ಕೆ ಡಬಲ್​ ಹೊಡೆತ
KUSHAL V
| Edited By: |

Updated on: Aug 13, 2020 | 11:48 AM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣೆಗಳ ಮೇಲೆ ದಾಳಿ ನಡೆಸಿದ ಪ್ರಕರಣವು ಇದೀಗ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ.

ನಾವು ಮುಸ್ಲಿಮರ ಪರವಾಗಿದ್ದೇವೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ತೋರಿಸುವ ಅನಿವಾರ್ಯ ಎದುರಾಗಿದೆ. ಜೊತೆಗೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೂ ಆಗ್ರಹಿಸುವ ಅನಿವಾರ್ಯತೆ ಕಾಂಗ್ರೆಸ್​ಗೆ ಎದುರಾಗಿದೆ. ಹೀಗಾಗಿ, ಘಟನೆ ಬಗ್ಗೆ ಕಾಂಗ್ರೆಸ್‌ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡುತ್ತಿದೆ. ಘಟನೆಯನ್ನ ಖಂಡಿಸುತ್ತಲೇ ಕಾಂಗ್ರೆಸ್‌ ನಾಯಕರು ಸಮಗ್ರ ತನಿಖೆಗೆ ಒತ್ತಾಯಿಸುತ್ತಿರುವ ಸನ್ನಿವೇಶ ಕಾಣಿಸುತ್ತಿದೆ.

ಈ ನಡುವೆ ಘಟನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಡಬಲ್ ಹೊಡೆತ ಬಿದ್ದಿದೆ. ಒಂದೆಡೆ ಘಟನೆಯ ಬಗ್ಗೆ ಕಾಂಗ್ರೆಸ್ ವಿರುದ್ಧ ಬಿಜೆಪಿ ನೇರವಾಗಿ ಟೀಕಿಸುತ್ತಿದ್ದರೆ ಮತ್ತೊಂದೆಡೆ SDPIನಿಂದ ದುಷ್ಕರ್ಮಿಗಳ ಕೃತ್ಯಕ್ಕೆ ಸಮರ್ಥನೆ ದೊರಕುತ್ತಿದೆ. ದುಷ್ಕರ್ಮಿಗಳ ಕೃತ್ಯಕ್ಕಿಂತ SDPI ಪಕ್ಷವು ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೇ ಎತ್ತಿ ಹೇಳ್ತಿದೆ.

ಪೊಲೀಸರು ವಿಳಂಬ ಮಾಡಿದ್ದರಿಂದಲೇ ಗಲಭೆ ಉಂಟಾಗಿದ್ದು. ಪೊಲೀಸರ ವಿರುದ್ಧ ಆರೋಪಿಸಿ SDPIನಿಂದ ಕೃತ್ಯಕ್ಕೆ ಸಮರ್ಥನೆ ಸಿಗುತ್ತಿದೆ. ದುಷ್ಕರ್ಮಿಗಳನ್ನು ಸಮರ್ಥಿಸಿಕೊಳ್ಳುವುದರಿಂದ ಮುಸ್ಲಿಮರ ಒಲವು SDPIನತ್ತ ತಿರುಗುವು ಸಾಧ್ಯತೆಯಿದೆ. ಸಣ್ಣ ಪ್ರಮಾಣದಲ್ಲಿ ಒಲವು ಗಿಟ್ಟಿಸಿದರೂ ಕಾಂಗ್ರೆಸ್​ಗೆ ಹೊಡೆತ ಬೀಳುತ್ತೆ.

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ