AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KG ಹಳ್ಳಿ- DJ ಹಳ್ಳಿ ಗಲಾಟೆ ಕೇಸ್​: ಇನ್ನೂ 84 ಆರೋಪಿಗಳ ಬಂಧಿಸಿದ ಖಾಕಿ

ಬೆಂಗಳೂರು: KG ಹಳ್ಳಿ- DJ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತಷ್ಟು ಆರೋಪಿಗಳನ್ನ ಬಂಧಿಸಿದ್ದಾರೆ. ಡಿಜೆ ಹಳ್ಳಿಯಲ್ಲಿ 34 ಜನ ಆರೋಪಿಗಳು ಹಾಗೂ ಕೆಜಿ ಹಳ್ಳಿಯಲ್ಲಿ 50 ಆರೋಪಿಗಳನ್ನ ಸೇರಿ ಒಟ್ಟು 84 ಆರೋಪಿಗಳ ಬಂಧನ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 290 ಆರೋಪಿಗಳ ಬಂಧನವಾಗಿದೆ. ಡಿಜೆಹಳ್ಳಿ ಪೊಲೀಸರಿಂದ ನಡೆದ ರಾತ್ರಿ ಕಾರ್ಯಚರಣೆಯಲ್ಲಿ ಏರಿಯಾದ ಗಲ್ಲಿ ಗಲ್ಲಿಗಳಲ್ಲಿ ಅರೋಪಿಗಳ ಹುಡುಕಿ ಹುಡುಕಿ ಅರೆಸ್ಟ್ ಮಾಡಲಾಗಿದೆ. ತಡರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಡಿಜೆಹಳ್ಳಿ ಮತ್ತು ಕೆ ಜಿ ಹಳ್ಳಿಯನ್ನ […]

KG ಹಳ್ಳಿ- DJ ಹಳ್ಳಿ ಗಲಾಟೆ ಕೇಸ್​: ಇನ್ನೂ 84 ಆರೋಪಿಗಳ ಬಂಧಿಸಿದ ಖಾಕಿ
KUSHAL V
| Edited By: |

Updated on: Aug 15, 2020 | 9:32 AM

Share

ಬೆಂಗಳೂರು: KG ಹಳ್ಳಿ- DJ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತಷ್ಟು ಆರೋಪಿಗಳನ್ನ ಬಂಧಿಸಿದ್ದಾರೆ. ಡಿಜೆ ಹಳ್ಳಿಯಲ್ಲಿ 34 ಜನ ಆರೋಪಿಗಳು ಹಾಗೂ ಕೆಜಿ ಹಳ್ಳಿಯಲ್ಲಿ 50 ಆರೋಪಿಗಳನ್ನ ಸೇರಿ ಒಟ್ಟು 84 ಆರೋಪಿಗಳ ಬಂಧನ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 290 ಆರೋಪಿಗಳ ಬಂಧನವಾಗಿದೆ. ಡಿಜೆಹಳ್ಳಿ ಪೊಲೀಸರಿಂದ ನಡೆದ ರಾತ್ರಿ ಕಾರ್ಯಚರಣೆಯಲ್ಲಿ ಏರಿಯಾದ ಗಲ್ಲಿ ಗಲ್ಲಿಗಳಲ್ಲಿ ಅರೋಪಿಗಳ ಹುಡುಕಿ ಹುಡುಕಿ ಅರೆಸ್ಟ್ ಮಾಡಲಾಗಿದೆ. ತಡರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಡಿಜೆಹಳ್ಳಿ ಮತ್ತು ಕೆ ಜಿ ಹಳ್ಳಿಯನ್ನ ಸುತ್ತುವರೆದ ಪೊಲೀಸರು ಆರೋಪಿಗಳನ್ನ ಹುಡುಕಿ ಬಂಧಿಸಿದ್ದಾರೆ.

ರಾತ್ರಿ ಹನ್ನೆರಡು ಘಂಟೆಯಿಂದ ಬೆಳಗಿನ ಜಾವದವರೆಗೂ ಪೊಲೀಸರ ಕಾರ್ಯಚರಣೆ ನಡೆದಿದ್ದು ಎಸಿಪಿ ರವಿಪ್ರಸಾದ್ ನೇತ್ರತ್ವದಲ್ಲಿ ಅರೋಪಿಗಳನ್ನ ಅರೆಸ್ಟ್ ಮಾಡಲಾಯಿತು. ವಿಡಿಯೋಗಳ ಪರಿಶೀಲನೆ ನಡೆಸಿ ಅರೋಪಿಗಳನ್ನು ಅರೆಸ್ಟ್ ಮಾಡಿದ ಡಿಜೆಹಳ್ಳಿ ಪೋಲಿಸರು ಬಂಧಿತ ಆರೋಪಿಗಳಿಗೆ ಗಲಭೆಯ ವಿಡಿಯೋ ತೋರಿಸಿ ಮತ್ತೆ ಕೆಲವು ಆರೋಪಿಗಳ ಪತ್ತೆ ಹಚ್ಚಿದ್ದಾರೆ.

ಪೊಲೀಸ್ರ ಕಣ್ತಪ್ಪಿಸಲು ಮೊಬೈಲ್​ ಡೇಟಾ ಡಿಲಿಟ್ ಮಾಡಿದ್ದ ಆರೋಪಿಗಳ ಮೊಬೈಲ್ ರಿಕವರಿ ಮಾಡಲು ಟೆಕ್ನಿಕಲ್‌ ಟೀಂಗೆ ರವಾನಿಸಲಾಯಿತು. ಗಲಭೆ ದಿನ ಗ್ರೂಪ್​ಗಳಲ್ಲಿ ರವಾನೆಯಾಗಿದ್ದ ಸಂದೇಶಗಳ ರಿಕವರಿಗೆ ಪೊಲೀಸರು ಮುಂದಾಗಿದ್ದಾರೆ. ಜೊತೆಗೆ, ಗ್ರೂಪ್​ಗಳಿಂದ ಎಗ್ಸಿಟ್ ಆಗಿದ್ದ ಆರೋಪಿಗಳ ಪತ್ತೆ ಹಚ್ಚುತ್ತಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ