AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿಗೆ ಡಿಕೆಶಿ ಠಕ್ಕರ್: ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ […]

ರಮೇಶ್ ಜಾರಕಿಹೊಳಿಗೆ ಡಿಕೆಶಿ ಠಕ್ಕರ್: ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ
ಡಿಕೆ ಶಿವಕುಮಾರ್
ಆಯೇಷಾ ಬಾನು
|

Updated on: Aug 22, 2020 | 8:45 AM

Share

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಕ್ಷೇತ್ರದ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ.

ಆಗಸ್ಟ್ 24ರಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಡಿಕೆ ಶಿವಕುಮಾರ್ ಆಗಮಿಸಲಿದ್ದು ಬೆಳಗ್ಗೆ 11.30ಕ್ಕೆ ಗೋಕಾಕ್‌ನ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಅರಭಾವಿ ಕ್ಷೇತ್ರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಸಂಜೆ 4 ಗಂಟೆಗೆ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ ಬೆಳಗಾವಿಯ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿ ಆಗಸ್ಟ್ 25ರಂದು ಬೆಳಗಾವಿಯಿಂದ ಬಾಗಲಕೋಟೆಗೆ ಡಿಕೆಶಿ ತೆರಳಲಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಡಿಕೆಶಿ ಪ್ರವಾಸ ಹಿನ್ನೆಲೆಯಲ್ಲಿ ನೆರೆ ಪ್ರವಾಹದ ಹೆಸರಲ್ಲಿ ಮತ್ತೆ ಶುರುವಾಗುತ್ತಾ ಬಂಡೆ ಸಾಹುಕಾರ್ ಕಾಳಗ ಎನ್ನುವಂತಿದೆ.

Follow Us
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !