AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿಗೆ ಡಿಕೆಶಿ ಠಕ್ಕರ್: ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ […]

ರಮೇಶ್ ಜಾರಕಿಹೊಳಿಗೆ ಡಿಕೆಶಿ ಠಕ್ಕರ್: ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ
ಡಿಕೆ ಶಿವಕುಮಾರ್
ಆಯೇಷಾ ಬಾನು
|

Updated on: Aug 22, 2020 | 8:45 AM

Share

ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಕ್ಷೇತ್ರದ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ.

ಆಗಸ್ಟ್ 24ರಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಡಿಕೆ ಶಿವಕುಮಾರ್ ಆಗಮಿಸಲಿದ್ದು ಬೆಳಗ್ಗೆ 11.30ಕ್ಕೆ ಗೋಕಾಕ್‌ನ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಅರಭಾವಿ ಕ್ಷೇತ್ರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಸಂಜೆ 4 ಗಂಟೆಗೆ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ ಬೆಳಗಾವಿಯ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿ ಆಗಸ್ಟ್ 25ರಂದು ಬೆಳಗಾವಿಯಿಂದ ಬಾಗಲಕೋಟೆಗೆ ಡಿಕೆಶಿ ತೆರಳಲಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಡಿಕೆಶಿ ಪ್ರವಾಸ ಹಿನ್ನೆಲೆಯಲ್ಲಿ ನೆರೆ ಪ್ರವಾಹದ ಹೆಸರಲ್ಲಿ ಮತ್ತೆ ಶುರುವಾಗುತ್ತಾ ಬಂಡೆ ಸಾಹುಕಾರ್ ಕಾಳಗ ಎನ್ನುವಂತಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು